Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕಿಗೆ ಲೈಂಗಿಕ ಶೋಷಣೆ ಪ್ರಕರಣ: ಮೀರತ್...

ಬಾಲಕಿಗೆ ಲೈಂಗಿಕ ಶೋಷಣೆ ಪ್ರಕರಣ: ಮೀರತ್ ಬಿಜೆಪಿ ನಾಯಕನ ವಿರುದ್ಧ ಜಾಮೀನು ರಹಿತ ವಾರಂಟ್

ವಾರ್ತಾಭಾರತಿವಾರ್ತಾಭಾರತಿ29 July 2023 10:19 PM IST
share
ಬಾಲಕಿಗೆ ಲೈಂಗಿಕ ಶೋಷಣೆ ಪ್ರಕರಣ: ಮೀರತ್ ಬಿಜೆಪಿ ನಾಯಕನ ವಿರುದ್ಧ ಜಾಮೀನು ರಹಿತ ವಾರಂಟ್

ಮೀರತ್ (ಉ.ಪ್ರ): 17ರ ಹರೆಯದ ಬಾಲಕಿಯೋರ್ವಳಿಗೆ ಲೈಂಗಿಕ ಶೋಷಣೆ ಪ್ರಕರಣದಲ್ಲಿ ಇಲ್ಲಿಯ ಪೊಕ್ಸೊ ನ್ಯಾಯಾಲಯವು ಸ್ಥಳೀಯ ಬಿಜೆಪಿ ನಾಯಕನ ವಿರುದ್ಧ ಜಾಮೀನು ರಹಿತ ವಾರಂಟ್ ಅನ್ನು ಹೊರಡಿಸಿದೆ.

ಪೊಲೀಸರು ತಿಳಿಸಿರುವಂತೆ ವಕೀಲ ರಮೇಶಚಂದ ಗುಪ್ತಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯು ಗುಪ್ತಾ,ಅವರ ಸಂಬಂಧಿಗಳು,ಬಿಜೆಪಿ ಮಹಾನಗರ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಗುಪ್ತಾ ಮಾರ್ವಾರಿ ಮತ್ತು ಉತ್ತರ ಪ್ರದೇಶ ಬಳಕೆದಾರ ಸಹಕಾರಿ ಒಕ್ಕೂಟದ ಅಧ್ಯಕ್ಷ ಸಂಜೀವ ಗೋಯಲ್ ಸಿಕ್ಕಾ ತನ್ನನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾಳೆ.

ಪೊಕ್ಸೊ ನ್ಯಾಯಾಲಯವು ಮಾರ್ವಾರಿ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿದೆ ಎಂದು ಪೊಲೀಸರು ತಿಳಿಸಿದರು.

ಇಬ್ಬರು ಬೇರೆ ಬೇರೆ ಬಾಲಕಿಯರನ್ನು ಗುಪ್ತಾ ಲೈಂಗಿಕವಾಗಿ ಶೋಷಿಸುತ್ತಿದ್ದ ಎರಡು ವೀಡಿಯೊಗಳು ಬಹಿರಂಗಗೊಂಡ ಬಳಿಕ 17ರ ಹರೆಯದ ಬಾಲಕಿ ಶಂಕಾಸ್ಪದ ಸನ್ನಿವೇಶಗಳಲ್ಲಿ ನಾಪತ್ತೆಯಾಗಿದ್ದಳು. ಆಕೆಯ ಸೋದರ ಮೇ 27ರಂದು ನಾಪತ್ತೆ ದೂರನ್ನು ದಾಖಲಿಸಿದ್ದ. ಜೂ.15ರಂದು ಬಾಲಕಿಯನ್ನು ಪತ್ತೆ ಹಚ್ಚಿ ರಕ್ಷಿಸಲಾಗಿತ್ತು.

ಮರುದಿನ ನ್ಯಾಯಾಲಯದಲ್ಲಿ ಹಾಜರು ಪಡಿಸಿದಾಗ ಆಕೆ ಗುಪ್ತಾ,ಮಾರ್ವಾರಿ ಮತ್ತು ಸಿಕ್ಕಾ ವಿರುದ್ಧ ಲೈಂಗಿಕ ಶೋಷಣೆಯ ಆರೋಪಗಳನ್ನು ಮಾಡಿದ್ದಳು. ಬಳಿಕ ಪೊಲೀಸರು ಅತ್ಯಾಚಾರದ ಆರೋಪದಲ್ಲಿ ಗುಪ್ತಾ ಮತ್ತು ಮಾರ್ವಾರಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಗುಪ್ತಾನನ್ನು ಬಂಧಿಸಲಾಗಿದೆಯಾದರೂ ಮಾರ್ವಾರಿ ತಲೆ ಮರೆಸಿಕೊಂಡಿದ್ದಾನೆ.

ಸಿಕ್ಕಾ ವಿರುದ್ಧದ ಆರೋಪಗಳ ಕುರಿತು ಪ್ರಶ್ನೆಗೆ ಪೊಲೀಸರು,ಆತನ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಲಾಗಿದ್ದು,ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X