Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್‌ ಮೂಲಕ...

ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್

ವಾರ್ತಾಭಾರತಿವಾರ್ತಾಭಾರತಿ26 Jan 2025 11:09 AM IST
share
ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್

ಹೊಸದಿಲ್ಲಿ: ಭಾರತದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಗೂಗಲ್ ವಿಶಿಷ್ಟ ಹಾಗೂ ಚೇತೋಹಾರಿ ಡೂಡಲ್ ಅನ್ನು ಬಿಡುಗಡೆ ಮಾಡಿದ್ದು, ಅದನ್ನು ಸಾಂಪ್ರದಾಯಿಕ ಸೊಬಗಿನೊಂದಿಗೆ ದೇಶದ ವೈವಿಧ್ಯತೆಯನ್ನು ಪ್ರಾಣಿಗಳು ಹಾಗೂ ಪಕ್ಷಿಗಳ ಚಿತ್ರಣದೊಂದಿಗೆ ಕಲಾತ್ಮಕವಾಗಿ ಪ್ರದರ್ಶಿಸಿದೆ.

ಪುಣೆ ಮೂಲದ ಅತಿಥಿ ಕಲಾವಿದ ರೋಹನ್ ದಹೋತ್ರೆ ಸೃಷ್ಟಿಸಿರುವ ಈ ಡೂಡಲ್ ನಲ್ಲಿ ಲಡಾಖಿ ದಿರಿಸಿನೊಂದಿಗೆ ಹಿಮ ಚಿರತೆ, ಸಂಗೀತ ವಾದ್ಯವನ್ನು ಹಿಡಿದುಕೊಂಡು, ಧೋತಿ-ಕುರ್ತಾದಲ್ಲಿರುವ ಹುಲಿ, ನವಿಲು ಹಾಗೂ ಚಿಗರೆಗಳಂತಹ ಪ್ರಾಣಿಗಳು ಪ್ರಾದೇಶಿಕ ದಿರಿಸಿನಲ್ಲಿ ಚಿತ್ರಿಸುವ ಮೂಲಕ ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಹಿರಿಮೆಯನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಈ ಕಲಾಕೃತಿಯಲ್ಲಿ ಅತಿ ವಾಸ್ತವಿಕವಾದ ವಸ್ತುಗಳೊಂದಿಗೆ ಗೂಗಲ್ ನ ಆರು ಅಕ್ಷರಗಳು ಈ ಪರಿಕಲ್ಪನೆಯೊಂದಿಗೆ ಸೀಮಾತೀತವಾಗಿ ಹೊಂದಿಕೊಳ್ಳುವಂತೆ ಹಾಗೂ ವನ್ಯಜೀವಿಗಳ ಪಥಸಂಚಲನಕ್ಕೆ ಹೊಂದಿಕೆಯಾಗುವಂತೆ ಚಿತ್ರಿಸಲಾಗಿದೆ.

ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ 16 ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 16 ಸ್ತಬ್ಧ ಚಿತ್ರಗಳು ಹಾಗೂ ಕೇಂದ್ರ ಸಚಿವಾಲಯಗಳು ಹಾಗೂ ಸಂಸ್ಥೆಗಳ 15 ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ. ಈ ಪಥ ಸಂಚಲನದಲ್ಲಿ ಮಧ್ಯಪ್ರದೇಶದ ಚೀತಾ ಯೋಜನೆ ಹಾಗೂ ಕುನೊ ರಾಷ್ಟ್ರೀಯ ಉದ್ಯಾನವನ ಹೊಂದಿರುವ ಸ್ತಬ್ಧ ಚಿತ್ರ ಪ್ರಮುಖ ಆಕರ್ಷಣೆಯಾಗಿದೆ.

Tags

Republic DayGoogle doodle
share
ವಾರ್ತಾಭಾರತಿ
ವಾರ್ತಾಭಾರತಿ
Next Story
X