Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೂಗಲ್ ಡೂಡಲ್‌ ನಲ್ಲಿ ದಕ್ಷಿಣ ಭಾರತದ...

ಗೂಗಲ್ ಡೂಡಲ್‌ ನಲ್ಲಿ ದಕ್ಷಿಣ ಭಾರತದ ಖಾದ್ಯ ಇಡ್ಲಿಗೆ ಗೌರವ!

ವಾರ್ತಾಭಾರತಿವಾರ್ತಾಭಾರತಿ11 Oct 2025 6:16 PM IST
share
ಗೂಗಲ್ ಡೂಡಲ್‌ ನಲ್ಲಿ ದಕ್ಷಿಣ ಭಾರತದ ಖಾದ್ಯ ಇಡ್ಲಿಗೆ ಗೌರವ!

ಮುಂಬೈ: ಜಾಗತಿಕ ತಂತ್ರಜ್ಞಾನ ದಿಗ್ಗಜ ಗೂಗಲ್ ಶನಿವಾರ ಭಾರತೀಯರಿಗೆ ರುಚಿಕರ ಅಚ್ಚರಿ ನೀಡಿದೆ. ದಕ್ಷಿಣ ಭಾರತದ ಅತಿಪ್ರಸಿದ್ಧ ಹಾಗೂ ಜನಪ್ರಿಯ ಉಪಾಹಾರ ಖಾದ್ಯ ಇಡ್ಲಿಗೆ ಗೌರವ ಸೂಚಿಸುವ ಉದ್ದೇಶದಿಂದ ಗೂಗಲ್ ತನ್ನ ಹೋಮ್‌ಪೇಜ್‌ನಲ್ಲಿ ವಿಶೇಷ ಡೂಡಲ್ ಅನ್ನು ಪ್ರದರ್ಶಿಸಿದೆ.

ಮೃದುವಾದ, ಆವಿಯಲ್ಲಿ ಬೇಯಿಸಿದ ಈ ಖಾದ್ಯವನ್ನು ಸಾಮಾನ್ಯವಾಗಿ ವಿವಿಧ ರೀತಿಯ ಚಟ್ನಿ ಮತ್ತು ಸಾಂಬಾರ್‌ ಗಳೊಂದಿಗೆ ಸೇವಿಸಲಾಗುತ್ತದೆ. ಇಡ್ಲಿಯ ಸರಳತೆ, ಪೌಷ್ಠಿಕತೆ ಮತ್ತು ದಕ್ಷಿಣ ಭಾರತೀಯ ಆಹಾರ ಸಂಸ್ಕೃತಿಯ ಕೊಂಡಾಡುವ ಉದ್ದೇಶದಿಂದ ಈ ಡೂಡಲ್ ವಿನ್ಯಾಸಗೊಳಿಸಲಾಗಿದೆ.

ಗೂಗಲ್ ಡೂಡಲ್‌ ನ ಮೇಲೆ ಕ್ಲಿಕ್ ಮಾಡಿದಾಗ, ಬಳಕೆದಾರರಿಗೆ ಕೆಳಗಿನ ವಿವರಣೆ ಕಾಣಿಸುತ್ತದೆ.

"ಇಡ್ಲಿಯ ಸಂಭ್ರಮ: ಇಂದಿನ ಡೂಡಲ್ ಇಡ್ಲಿಯನ್ನು ಸಂಭ್ರಮಿಸುತ್ತದೆ. ಇದು ನೆನೆಸಿದ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಿದ ಹಿಟ್ಟನ್ನು ಆವಿಯಲ್ಲಿ ಬೇಯಿಸಿ ಸಿದ್ಧ ಮಾಡುವ ದಕ್ಷಿಣ ಭಾರತದ ಕೇಕ್ ಆಗಿದೆ", ಎಂದು ಇಡ್ಲಿಯ ಘಮಲನ್ನು ವಿವರಿಸಲಾಗಿದೆ.

ಡೂಡಲ್ ವಿನ್ಯಾಸದ ವೈಶಿಷ್ಟ್ಯಗಳು:

"Google" ಪದದ ಪ್ರತಿಯೊಂದು ಅಕ್ಷರವೂ ಇಡ್ಲಿ ತಯಾರಿಕೆಯ ವಿವಿಧ ಹಂತಗಳನ್ನು ವಿನ್ಯಾಸಗೊಳಿಸಿದೆ.

ಮೊದಲ ‘G’ ಅಕ್ಷರವು ಬಿಳಿ ಅಕ್ಕಿ ಧಾನ್ಯಗಳನ್ನು ಪ್ರತಿನಿಧಿಸುತ್ತದೆ. ಮೊದಲ ‘O’ ಬಟ್ಟಲಿನಲ್ಲಿರುವ ಹಿಟ್ಟಿನ ರೂಪದಲ್ಲಿದೆ. ಎರಡನೇ ‘O’ ಸಾಂಪ್ರದಾಯಿಕ ಇಡ್ಲಿಯ ಹಿಟ್ಟನ್ನು ಅಚ್ಚಿಗೆ ಸುರಿದಿರುವ ದೃಶ್ಯವನ್ನು ತೋರಿಸುತ್ತದೆ. ಮುಂದಿನ ‘G’ ಅಕ್ಷರವು ತಯಾರಾದ ಇಡ್ಲಿಯ ವಿನ್ಯಾಸದಿಂದ ರೂಪಿತವಾಗಿದೆ. ‘L’ ಅಕ್ಷರವನ್ನು ವಿವಿಧ ಚಟ್ನಿಗಳಿಂದ ವಿನ್ಯಾಸಗೊಳಿಸಲಾಗಿದೆ. ಕೊನೆಯ ‘E’ ಅಕ್ಷರವು ತುಂಡರಿಸಿದ ಇಡ್ಲಿಯ ವಿನ್ಯಾಸದಲ್ಲಿದೆ.

ಈ ಸಂಪೂರ್ಣ ವಿನ್ಯಾಸವನ್ನು ಬಾಳೆ ಎಲೆಯ ಹಿನ್ನೆಲೆಯ ಮೇಲೆ ಚಿತ್ರಿಸಿರುವುದರಿಂದ, ಅದು ದಕ್ಷಿಣ ಭಾರತದ ಆಹಾರ ಸಂಸ್ಕೃತಿಯ ನೈಜ ಸುವಾಸನೆಯನ್ನು ಮೂಡಿಸಿದೆ.

ಗೂಗಲ್‌ನ ಈ ಸೃಜನಾತ್ಮಕ ಹೆಜ್ಜೆ ಭಾರತೀಯ ಅಡುಗೆ ಪರಂಪರೆಯ ವೈಭವವನ್ನು ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಅನಾವರಣಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X