Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ | 10ನೇ ತರಗತಿ...

ಗುಜರಾತ್ | 10ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆಗೈದ 8ನೇ ತರಗತಿ ವಿದ್ಯಾರ್ಥಿ!

ವಾರ್ತಾಭಾರತಿವಾರ್ತಾಭಾರತಿ20 Aug 2025 8:18 PM IST
share
ಗುಜರಾತ್ | 10ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆಗೈದ 8ನೇ ತರಗತಿ ವಿದ್ಯಾರ್ಥಿ!
"ಭದ್ರತಾ ಸಿಬ್ಬಂದಿಗಳು ಗಾಯಗೊಂಡ ವಿದ್ಯಾರ್ಥಿಯ ರಕ್ಷಣೆಗೆ ಧಾವಿಸಲಿಲ್ಲ"

ಹೊಸದಿಲ್ಲಿ, ಆ. 20: ಹತ್ತನೇ ತರಗತಿ ವಿದ್ಯಾರ್ಥಿಯನ್ನು 8 ತರಗತಿ ವಿದ್ಯಾರ್ಥಿ ಇರಿದು ಹತ್ಯೆಗೈದ ಘಟನೆ ಗುಜರಾತ್‌ ನ ಅಹ್ಮದಾಬಾದ್ ನಗರದ ಖೊಖ್ರದಲ್ಲಿರುವ ಸೆವೆಂಥ್ ಡೇ ಸ್ಕೂಲ್‌ನಲ್ಲಿ ಮಂಗಳವಾರ ನಡೆದಿದೆ.

ಇದು ನಗರದಲ್ಲಿ ಆಘಾತದ ಅಲೆಯನ್ನೇ ಸೃಷ್ಟಿಸಿದ್ದು, ಶಾಲೆಯಲ್ಲಿ ಭದ್ರತೆ ಹಾಗೂ ಶಿಸ್ತಿನ ಕೊರತೆಯ ಬಗ್ಗೆ ಬೆಳಕು ಚೆಲ್ಲಿದೆ.

ಈ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳವಿತ್ತು. ಶಾಲೆ ಬಿಡುವ ಹೊತ್ತಿಗೆ ಅದು ದೊಡ್ಡ ಜಗಳಕ್ಕೆ ತಿರುಗಿತು. ಶಾಲೆಯಿಂದ ಕೆಲವೇ ಹೆಜ್ಜೆಗಳ ದೂರದಲ್ಲಿರುವ ಮನಿಯಾಶಾ ಸೊಸೈಟಿಯ ಗೇಟಿನ ಸಮೀಪ 8ನೇ ತರಗತಿಯ ವಿದ್ಯಾರ್ಥಿ ಹರಿತವಾದ ಪ್ರಯೋಗಾಲಯದ ಉಪಕರಣದಿಂದ 10ನೇ ತರಗತಿ ವಿದ್ಯಾರ್ಥಿ ಹೊಟ್ಟೆಗೆ ಇರಿದ ಎಂದು ಮೂಲಗಳು ತಿಳಿಸಿವೆ.

ಇದರಿಂದ ಗಾಯಗೊಂಡ 10ನೇ ತರಗತಿ ವಿದ್ಯಾರ್ಥಿ ಕುಸಿದು ಬೀಳುವ ಮುನ್ನ ಶಾಲೆಯ ಆವರಣದ ಹಿಂದೆ ಓಡಿದ. ಜೊತೆಗಿದ್ದ ವಿದ್ಯಾರ್ಥಿಗಳು ಕೂಡಲೇ ಆತನನ್ನು ಸದಾರ್ ಪಟೇಲ್ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದರು. ಆದರೆ, ಆತ ಬುಧವಾರ ಮುಂಜಾನೆ ಮೃತಪಟ್ಟ ಎಂದು ಅವು ಹೇಳಿವೆ.

ಪ್ರತ್ಯಕ್ಷದರ್ಶಿಯಾಗಿರುವ ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಘಟನೆಯ ಭೀಕರತೆಯನ್ನು ಸ್ಥಳೀಯ ಮಾಧ್ಯಮಕ್ಕೆ ವಿವರಿಸಿದ್ದಾನೆ. ‘‘ನಾನು ಗದ್ದಲ ಕೇಳಿ ಒಳಗೆ ಓಡಿದೆ. ಓರ್ವ ವಿದ್ಯಾರ್ಥಿ ಭೌತಶಾಸ್ತ್ರ ಪ್ರಯೋಗಾಲಯದ ಉಪಕರಣದಿಂದ ನನ್ನ ಸಹಪಾಠಿಯ ಹೊಟ್ಟೆಗೆ ಇರಿದಿದ್ದ. ನಾನು ಇದೆಲ್ಲವನ್ನು ನೋಡಿದೆ. ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ರಕ್ಷಿಸಲು ಪ್ರಯತ್ನಿಸಲಿಲ್ಲ. ಅವರು ನಿಂತು ನೋಡುತ್ತಿದ್ದರು’’ ಎಂದು ಆತ ಹೇಳಿದ್ದಾನೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X