Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕನಿಷ್ಠ ಮಾನವೀಯತೆ ಇರಲಿ":...

"ಕನಿಷ್ಠ ಮಾನವೀಯತೆ ಇರಲಿ": ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಮೃತನ ಪತ್ನಿ

ವಾರ್ತಾಭಾರತಿವಾರ್ತಾಭಾರತಿ29 April 2025 11:30 PM IST
share
ಕನಿಷ್ಠ ಮಾನವೀಯತೆ ಇರಲಿ: ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಮೃತನ ಪತ್ನಿ

ಹೊಸದಿಲ್ಲಿ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿಕ್ಕುವ ಮೊದಲು ನಮ್ಮ ಧರ್ಮವನ್ನು ಕೇಳಿದರು ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಜಕಾರಣಿಗಳಿಗೆ ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಮೃತ ಸಂತೋಷ್ ಪತ್ನಿ ಪ್ರಗತಿ ಜಗದಾಳೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಹಲ್ಗಾಮ್ ಪಟ್ಟಣದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡುವ ಮೊದಲು ಭಯೋತ್ಪಾದಕರು ಪ್ರವಾಸಿಗರ ಧರ್ಮವನ್ನು ಕೇಳಿದರು ಎಂಬ ಹೇಳಿಕೆಯ ಸತ್ಯಾಸತ್ಯತೆಯನ್ನು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಪ್ರಶ್ನಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಗತಿ ಜಗದಾಳೆ, ದಯವಿಟ್ಟು ಘಟನೆಯನ್ನು ರಾಜಕೀಯಗೊಳಿಸಬೇಡಿ, ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ. ನಾವು ಅಲ್ಲಿದ್ದೆವು, ಭಯೋತ್ಪಾದಕರು ಏನು ಹೇಳಿದ್ದಾರೆಂದು ನಮಗೆ ಗೊತ್ತಿದೆ. ನಾವು ಭಯೋತ್ಪಾದನೆಯನ್ನು ಅನುಭವಿಸಿದ್ದೇವೆ. ದ್ವೇಷದ ಮಾತುಗಳನ್ನು ಕೇಳಿದ್ದೇವೆ. ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ ಎಂದು ನಾನು ಎಲ್ಲಾ ರಾಜಕಾರಣಿಗಳಿಗೆ ಮಾನವೀಯ ನೆಲೆಯಲ್ಲಿ ಒತ್ತಾಯಿಸುತ್ತೇನೆ ಎಂದು ಪ್ರಗತಿ ಜಗದಾಳೆ ಮನವಿ ಮಾಡಿಕೊಂಡಿದ್ದಾರೆ.

ಭಯೋತ್ಪಾದಕರು ಮುಸ್ಲಿಮೇತರರನ್ನು ಗುರುತಿಸಿದ್ದಾರೆ. ನಮಗೆ ಇನ್ನೂ ಭಯೋತ್ಪಾದಕ ದಾಳಿ ಕಾಡುತ್ತಿದೆ. ನಾನು ಕಣ್ಣು ಮುಚ್ಚಿದಾಗಲೆಲ್ಲ ಓರ್ವ ವ್ಯಕ್ತಿ ರೈಫಲ್ ಹಿಡಿದಿರುವುದು ನನ್ನ ಕಣ್ಣ ಮುಂದೆ ಬರುತ್ತಿದೆ. ನನಗೆ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಆಘಾತವು ಬಹಳ ಆಳವಾಗಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕರು ಗುಂಡಿಕ್ಕುವ ಮೊದಲು ನಮ್ಮ ಧರ್ಮವನ್ನು ಕೇಳಿದರು. ನಾವು ಅವರಿಗೆ ನಮ್ಮ ಕೈಗಳನ್ನು ಮುಗಿದು ಮನವಿ ಮಾಡಿದ್ದೇವೆ. ನಮ್ಮನ್ನು ಅನುಮಾನಿಸುವವರು ಕನಿಷ್ಠ ಮಾನವೀಯತೆಯ ಬಗ್ಗೆ ಯೋಚಿಸಬೇಕು ಎಂದು ಪ್ರಗತಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X