Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿ ಮುಂಬೈ ವಿದ್ಯಾರ್ಥಿಗೆ ವಾರ್ಷಿಕ 3.7...

ಐಐಟಿ ಮುಂಬೈ ವಿದ್ಯಾರ್ಥಿಗೆ ವಾರ್ಷಿಕ 3.7 ಕೋಟಿಯ ಆಫರ್!

ವಾರ್ತಾಭಾರತಿವಾರ್ತಾಭಾರತಿ9 Sept 2023 9:38 AM IST
share
ಐಐಟಿ ಮುಂಬೈ ವಿದ್ಯಾರ್ಥಿಗೆ ವಾರ್ಷಿಕ 3.7 ಕೋಟಿಯ ಆಫರ್!

ಮುಂಬೈ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆಯ ವಾರ್ಷಿಕ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಿದ್ಯಾರ್ಥಿಗಳು ವಿದೇಶಿ ಸೇವೆಗೆ ವಾರ್ಷಿಕ 3.7 ಕೋಟಿ ಹಾಗೂ ದೇಶೀಯ ಸೇವೆಗೆ 1.7 ಕೋಟಿ ರೂಪಾಯಿಗಳ ಆಫರ್ ಪಡೆದಿದ್ದಾರೆ. ಕಳೆದ ವರ್ಷ ವಾರ್ಷಿಕ ಅಂತರರಾಷ್ಟ್ರೀಯ ವೇತನ 2.1 ಕೋಟಿ ಹಾಗೂ ದೇಶೀಯ ವೇತನ 1.8 ಕೋಟಿ ರೂಪಾಯಿ ಆಗಿತ್ತು.

ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗರಿಷ್ಠ ನೇಮಕಾತಿ ಆಗಿದೆ ಹಾಗೂ ವಾರ್ಷಿಕ ವೇತನ ಕಳೆದ ವರ್ಷ ದಾಖಲಾದ ಪ್ರಮಾಣಕ್ಕಿಂತ ಅಧಿಕವಾಗಿದೆ. ಆದರೆ ಐಟಿ/ಸಾಫ್ಟ್ವೇರ್ ಕ್ಷೇತ್ರದ ಸಾಧನೆ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಈ ವರ್ಷದ ಕ್ಯಾಂಪಸ್ ನೇಮಕಾತಿಯಲ್ಲಿ ಉದ್ಯೋಗ ಪಡೆದ ವಿದ್ಯಾರ್ಥಿಗಳ ಸರಾಸರಿ ವಾರ್ಷಿಕ ವೇತನ 21.8 ಲಕ್ಷ ಆಗಿದ್ದರೆ, ಹಿಂದಿನ ಎರಡು ವರ್ಷಗಳಲ್ಲಿ ಇದು ಅನುಕ್ರಮವಾಗಿ 21.5 ಲಕ್ಷ ಮತ್ತು 17.9 ಲಕ್ಷ ಆಗಿತ್ತು.

ಒಟ್ಟು 300 ಪ್ರಿ-ಪ್ಲೇಸ್ಮೆಂಟ್ ಆಫರ್ಗಳ ಪೈಕಿ 194 ವಿದ್ಯಾರ್ಥಿಗಳು ಆಫರ್ ಸ್ವೀಕರಿಸಿದ್ದಾರೆ. ಇವರಲ್ಲಿ 65 ಮಂದಿ ಅಂತರರಾಷ್ಟ್ರೀಯ ಆಫರ್ಗಳನ್ನು ಸ್ವೀಕರಿಸಿದ್ದಾರೆ. ಆದರೆ ಅಂತರರಾಷ್ಟ್ರೀಯ ಆಫರ್ಗಳ ಸಂಖ್ಯೆ ಕಳೆದ ಬಾರಿಗಿಂತ ಈ ಬಾರಿ ಕಡಿಮೆ. ಈ ಬಾರಿ ಅಮೆರಿಕ, ಜಪಾನ್, ಬ್ರಿಟನ್, ನೆದರ್ಲೆಂಡ್, ಹಾಂಕಾಂಗ್ ಮತ್ತು ತೈವಾನ್ನಿಂದ ವಿದೇಶಿ ಆಫರ್ಗಳು ಬಂದಿವೆ. ಉಕ್ರೇನ್ ಯುದ್ಧ ಮತ್ತು ಜಾಗತಿಕ ಆರ್ಥಿಕತೆ ಪ್ರಗತಿ ಕುಂಠಿತವಾಗಿರುವುದು ವಿದೇಶಿ ಆಫರ್ಗಳು ಕಡಿಮೆಯಾಗಲು ಕಾರಣ ಎಂದು ಸ್ಥಾನೀಕರಣ ಕಚೇರಿ ಹೇಳಿದೆ.

ಬಿಟೆಕ್, ಅವಳಿ ಪದವಿ ಮತ್ತು ಎಂಟೆಕ್ ಕೋರ್ಸ್ಗಳನ್ನು ಕಲಿತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಶೇಕಡ 90ರಷ್ಟು ವಿದ್ಯಾರ್ಥಿಗಳು ಉದ್ಯೋಗ ಪಡೆದಿದಾರೆ. 2022-23ನೇ ಸಾಲಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ 1845 ಮಂದಿಯ ಪೈಕಿ 1516 ಮಂದಿ ಉದ್ಯೋಗ ಪಡೆದಿದ್ದಾರೆ.

Tags

Mumbai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X