Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಟರ್ನೆಟ್ ಸ್ಥಗಿತ: ಭಾರತದ ಆರ್ಥಿಕತೆಗೆ...

ಇಂಟರ್ನೆಟ್ ಸ್ಥಗಿತ: ಭಾರತದ ಆರ್ಥಿಕತೆಗೆ 1.9 ಶತಕೋಟಿ ಡಾಲರ್ ನಷ್ಟ

ವಾರ್ತಾಭಾರತಿವಾರ್ತಾಭಾರತಿ30 Jun 2023 10:28 PM IST
share
ಇಂಟರ್ನೆಟ್ ಸ್ಥಗಿತ: ಭಾರತದ ಆರ್ಥಿಕತೆಗೆ 1.9 ಶತಕೋಟಿ ಡಾಲರ್ ನಷ್ಟ

ಮುಂಬೈ: ಮಣಿಪುರ ಹಾಗೂ ಪಂಜಾಬ್ ನಂತಹ ರಾಜ್ಯಗಳಲ್ಲಿ ಕಾನೂನು ಜಾರಿ ಏಜೆನ್ಸಿಗಳು ಇಂಟರ್ನೆಟ್ ಸ್ಥಗಿತಗೊಳಿಸಿದ್ದರ ಪರಿಣಾಮವಾಗಿ 2023ರ ಮೊದಲಾರ್ಧದಲ್ಲಿ ಭಾರತದ ಆರ್ಥಿಕತೆಗೆ 1.9 ಶತಕೋಟಿ ಡಾಲರ್ ನಷ್ಟವಾಗಿರುವುದಾಗಿ ವರದಿಯೊಂದು ತಿಳಿಸಿದೆ.

ಇಂಟರ್ನೆಟ್ ಶಟ್ ಡೌನ್ ನಿಂದಾಗಿ ಸುಮಾರು 118 ದಶಲಕ್ಷ ಡಾಲರ್ ಮೌಲ್ಯದ ವಿದೇಶಿ ಹೂಡಿಕೆ ನಷ್ಟವಾಗಿದೆ ಹಾಗೂ 21 ಸಾವಿರಕ್ಕೂ ಅಧಿಕ ಉದ್ಯೋಗಗಳು ಕಳೆದುಹೋಗಿವೆೆ ಎಂದು ಜಾಗತಿಕಮಟ್ಟದ ಲಾಭೋದ್ದೇಶ ರಹಿತ ಸಂಸ್ಥೆ ‘ಇಂಟರ್ನೆಟ್ ಸೊಸೈಟಿ’ಯು ನೆಟ್ಲಾಸ್ ಎಂಬ ಶೀರ್ಷಿಕೆಯ ವರದಿಯಲ್ಲಿ ತಿಳಿಸಿದೆ.

ಈ ವರದಿಯು, ಇಂಟರ್ನೆಟ್ ಸ್ಥಾಗಿತ್ಯದಿಂದಾಗಿ ಉಂಟಾಗುವ ಆರ್ಥಿಕ ಪರಿಣಾಮಗಳ ಜೊತೆಗೆ ಉದ್ಯೋಗ ದರದಲ್ಲಿ ಬದಲಾವಣೆ, ವಿದೇಶಿ ನೇರ ಹೂಡಿಕೆ(FDI) ನಷ್ಟ, ಭವಿಷ್ಯದಲ್ಲಿ ಇಂಟರ್ನೆಟ್ ಶಟ್ಡೌನ್ಗಳಿಂದಾಗುವ ಆಪಾಯ ಹಾಗೂ ಉದ್ಯೋಗ ನಿರತರ ಜನಸಂಖ್ಯೆಯ ಮೇಲಿನ ಪರಿಣಾಮ ಇತ್ಯಾದಿಗಳ ಬಗ್ಗೆಯೂ ಅಧ್ಯಯನ ನಡೆಸಿದೆ.

ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸುವ ಮೂಲಕ ಗಲಭೆಯನ್ನು ಶಮನಗೊಳಿಸಬಹುದು, ತಪ್ಪು ಮಾಹಿತಿ ಹರಡದಂತೆ ತಡೆಯಬಹುದು ಹಾಗೂ ಸೈಬರ್ ಸುರಕ್ಷತೆಯ ಮೇಲಿನ ಬೆದರಿಕೆಯನ್ನು ‘‘ಕಡಿಮೆಗೊಳಿಸಬಹುದು ಎಂಬುದಾಗಿ ಸರಕಾರಗಳು ತಪ್ಪು ನಂಬಿಕೆಯನ್ನು ಹೊಂದಿವೆ. ಆದರೆ ಇಂಟರ್ನೆಟ್ ಶಟ್ಡೌನ್ಗಳು ಆರ್ಥಿಕ ಚಟುವಟಿಕೆಗೆ ತೀವ್ರವಾಗಿ ಅಡಚಣೆಯುಂಟು ಮಾಡುವಂತಹವಾಗಿವೆ ’’ ಎಂದು ವರದಿ ತಿಳಿಸಿದೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಲು ಇಂಟರ್ನೆಟ್ ಶಟ್ಡೌನ್ ಮಾಡುವ ಭಾರತ ಸರಕಾರದ ಕ್ರಮದಿಂದಾಗಿ ಈವರೆಗೆ ದೇಶದಲ್ಲಿ ಶಟ್ಡೌನಂ ಸಾಧ್ಯತೆಯ ಅಪಾಯ ಶೇ.16ರಷ್ಟಿದ್ದು ಇದು ಜಗತ್ತಿನಲ್ಲೇ ಅತ್ಯಧಿಕವೆಂದು ವರದಿ ಹೇಳಿದೆ.

ಇಂಟರ್ನೆಟ್ ಶಟ್ಡೌನ್ಗಳಿಂದಾಗಿ ಇಕಾಮರ್ಸ್ ಸ್ಥಗಿತಗೊಳ್ಳುತ್ತದೆ, ಸಮಯಸಂವೇದಿ ವಹಿವಾಟುಗಳಲ್ಲಿ ನಷ್ಟವುಂಟು ಮಾಡುತ್ತವೆ, ಉದ್ಯಮಿ-ಗ್ರಾಹಕ ಸಂವಹನಕ್ಕೆ ಅಡ್ಡಿಪಡಿಸುತ್ತದೆ ಹಾಗೂ ಕಂಪೆನಿಗಳ ಆರ್ಥಿಕತೆಯನ್ನು ಹಾಗೂ ಪ್ರತಿಷ್ಠೆಯನ್ನು ಅಪಾಯಕ್ಕೊಡುತ್ತವೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X