Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಐಸಿಯ ನೂತನ ‘ಜೀವನ್ ಕಿರಣ್’ ಪಾಲಿಸಿ...

ಎಲ್ಐಸಿಯ ನೂತನ ‘ಜೀವನ್ ಕಿರಣ್’ ಪಾಲಿಸಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ27 July 2023 10:19 PM IST
share
ಎಲ್ಐಸಿಯ ನೂತನ ‘ಜೀವನ್ ಕಿರಣ್’ ಪಾಲಿಸಿ ಬಿಡುಗಡೆ

ಹೊಸದಿಲ್ಲಿ: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ)ವು ಗುರುವಾರ ‘ಜೀವನ್ ಕಿರಣ್’ ಎಂಬ ನೂತನ ಪಾಲಿಸಿ ಯೋಜನೆಯೊಂದನ್ನು ಪರಿಚಯಿಸಿದೆ.

ಜೀವನ್ ಕಿರಣ್ ವೈಯಕ್ತಿಕ ಜೀವ ವಿಮಾ ಮತ್ತು ಉಳಿತಾಯ ಯೋಜನೆಯಾಗಿದೆ. ಪಾಲಿಸಿಯು ಜೀವ ವಿಮೆ ಒದಗಿಸುವುದರ ಜೊತೆಗೆ, ಮೆಚುರಿಟಿ ಸಮಯದಲ್ಲಿ ವಿಮಾದಾರ ಬದುಕಿದ್ದರೆ ಅವರು ಪಾವತಿಸಿರುವ ಪ್ರೀಮಿಯಮ್ಗಳನ್ನೂ ಹಿಂದಿರುಗಿಸುತ್ತದೆ.

ಭರಿಸಬಹುದಾದ ವೆಚ್ಚದಲ್ಲಿ ಗರಿಷ್ಠ ವಿಮಾ ಮೊತ್ತವನ್ನು ಪಡೆಯಲು ಈ ಪಾಲಿಸಿಯು ಅನುಕೂಲಕರವಾಗಿದೆ. 18 ವರ್ಷದಿಂದ 65 ವರ್ಷದವರೆಗಿನ ವ್ಯಕ್ತಿಗಳು ಈ ಯೋಜನೆಯ ಅಡಿಯಲ್ಲಿ ಪಾಲಿಸಿ ಖರೀದಿಸಲು ಅರ್ಹರಾಗಿರುತ್ತಾರೆ.

ಪಾಲಿಸಿಯನ್ನು ಎಲ್ಐಸಿಯ ವೆಬ್ಸೈಟ್ www.licindia.in ನಲ್ಲಿ ಆನ್ಲೈನ್ ಮೂಲಕ ಖರೀದಿಸಬಹುದು. ಇದನ್ನು ಏಜಂಟ್ಗಳು, ಕಾರ್ಪೊರೇಟ್ ಏಜಂಟ್ಗಳು, ಬ್ರೋಕರ್ಗಳು, ವಿಮಾ ಮಾರುಕಟ್ಟೆ ಸಂಸ್ಥೆಗಳ (ಐಎಮ್ಎಫ್) ಮೂಲಕ ಆಫ್ಲೈನ್ನಲ್ಲೂ ಖರೀದಿಸಬಹುದಾಗಿದೆ ಎಂದು ಎಲ್ಐಸಿ ಮುಂಬೈ ಕೇಂದ್ರೀಯ ಕಚೇರಿಯ ಕಾರ್ಯಕಾರಿ ನಿರ್ದೇಶಕರು ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.

ನೂತನ ಪಾಲಿಸಿ ಯೋಜನೆ ಕುರಿತ ಕೆಲವು ಅಂಶಗಳು

*ಈ ಪಾಲಿಸಿಯ ಕನಿಷ್ಠ ವಿಮಾ ಮೊತ್ತ 15 ಲಕ್ಷ ರೂ.

*ವಿಮಾ ಅವಧಿ 10 ವರ್ಷದಿಂದ 40 ವರ್ಷಗಳು

*ಪ್ರೀಮಿಯಮ್ ದರಗಳು ಹೊಗೆಬತ್ತಿ ಸೇದುವವರು ಮತ್ತು ಸೇದದವರಿಗೆ ಭಿನ್ನವಾಗಿರುತ್ತವೆ.

*ಪ್ರೀಮಿಯಮ್ ಒಂದೇ ಬಾರಿ ಪಾವತಿಸಬಹುದು ಅಥವಾ ನಿರ್ದಿಷ್ಟ ಅವಧಿಯಲ್ಲಿ ನಿಯಮಿತವಾಗಿಯೂ ಪಾವತಿಸಬಹುದು.

*50 ಲಕ್ಷ ರೂ.ಗಿಂತ ಹೆಚ್ಚಿನ ವಿಮಾ ಮೊತ್ತಕ್ಕೆ ಪ್ರೀಮಿಯಮ್ ಪಾವತಿಯಲ್ಲಿ ರಿಯಾಯಿತಿಗಳು ಲಭ್ಯವಿವೆ.

*ಒಂದು ಕಂತಿನ ಕನಿಷ್ಠ ಪ್ರೀಮಿಯಮ್ ರೂ. 3,000 ಆಗಿರುತ್ತದೆ ಮತ್ತು ಏಕಕಂತಿನಲ್ಲಿ ಪಾವತಿಸುವ ಪ್ರೀಮಿಯಮ್ ಮೊತ್ತ ರೂ. 30,000 ಆಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X