Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆಯಲ್ಲಿ ಬಿಜೆಪಿಗೆ ಮುಳುವಾದ...

ಅಯೋಧ್ಯೆಯಲ್ಲಿ ಬಿಜೆಪಿಗೆ ಮುಳುವಾದ ಎಸ್ಪಿಯ 'ದಲಿತ ಮಂತ್ರ'

ವಾರ್ತಾಭಾರತಿವಾರ್ತಾಭಾರತಿ6 Jun 2024 11:20 AM IST
share
ಅಯೋಧ್ಯೆಯಲ್ಲಿ ಬಿಜೆಪಿಗೆ ಮುಳುವಾದ ಎಸ್ಪಿಯ ದಲಿತ ಮಂತ್ರ

ಅಯೋಧ್ಯೆ: "ನ ಮಥುರಾ, ನ ಕಾಶಿ, ಅಬ್ಕಿ ಬಾರ್ ಅವಧೇಶ್ ಪಾಸಿ" (ಮಥುರವೂ ಅಲ್ಲ; ಕಾಶಿಯೂ ಅಲ್ಲ ಈ ಬಾರಿ ಅವಧೇಶ್ ಪಾಸಿ) ಎಂಬ ಸಮಾಜವಾದಿ ಪಕ್ಷದ ಚುನಾವಣಾ ಘೋಷಣೆ, ಈ ಬಾರಿ ರಾಮಮಂದಿರದ ಅಲೆಯಲ್ಲಿ ತೇಲುತ್ತಿದ್ದ ಕೇಸರಿ ಪಕ್ಷ ಮುಖಭಂಗ ಅನುಭವಿಸಲು ಕಾರಣವಾಗಿದೆ.

ದೇಶಾದ್ಯಂತ ಅಯೋಧ್ಯೆ ರಾಮಮಂದಿರ ನಿರ್ಮಾಣವನ್ನು ಪ್ರಮುಖ ಚುನಾವಣಾ ವಿಷಯವಾಗಿ ಬಿಜೆಪಿ ಬಿಂಬಿಸಿದ್ದರೂ, ರಾಮ ಜನ್ಮಭೂಮಿ ಮಾತ್ರ ಈ ಪಕ್ಷವನ್ನು ತಿರಸ್ಕರಿಸಿದೆ. ಅಯೋಧ್ಯೆ ಪ್ರದೇಶ ಒಳಗೊಂಡಿರುವ ಫೈಝಾಬಾದ್ ಲೋಕಸಭಾ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ.

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಪಾಸಿ ಸಮುದಾಯದ ಅವಧೇಶ್ ಪ್ರಸಾದ್ ಅವರನ್ನು ಕಣಕ್ಕೆ ಇಳಿಸುವ ಮೂಲಕ ಸಮಾಜವಾದಿ ಪಕ್ಷ ಹೊಸ ಪ್ರಯೋಗ ನಡೆಸಿತ್ತು. 9 ಬಾರಿಯ ಶಾಸಕ ಹಾಗೂ ಮಾಜಿ ಸಚಿವ ಅವಧೇಶ್ ಈ ಬಾರಿ ಬಿಜೆಪಿಯ ಲಲ್ಲು ಸಿಂಗ್ ವಿರುದ್ಧ 55 ಸಾವಿರ ಮತಗಳ ಅಂತರದ ಗೆಲುವು ಸಾಧಿಸಿದರು. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂದ ಆಡಳಿತ ವಿರೋಧಿ ಅಲೆ ಎರಡು ಬಾರಿಯ ಸಂಸದ ಲಲ್ಲು ಅವರಿಗೆ ಮುಳುವಾಯಿತು.

1957ರ ಬಳಿಕ ಇದೇ ಮೊದಲ ಬಾರಿಗೆ ಫೈಝಾಬಾದ್ ಕ್ಷೇತ್ರ ಪರಿಶಿಷ್ಟ ವರ್ಗದ ಪ್ರತಿನಿಧಿಯೊಬ್ಬರನ್ನು ಸಂಸತ್ತಿಗೆ ಕಳುಹಿಸಿದೆ. ರಾಮಮಂದಿರದ ಹೆಸರಿನಲ್ಲಿ ಮತ ಸೆಳೆಯುವ ಸಣ್ಣ ಪ್ರಯತ್ನವನ್ನೂ ಬಿಜೆಪಿ ತಪ್ಪಿಸಿಕೊಂಡಿಲ್ಲ. ಚುನಾವಣೆಯ ಅವಧಿಯಲ್ಲಿ ಸಾಕಷ್ಟು ತಂತ್ರಗಾರಿಕೆ ನಡೆಸಿದ ಬಿಜೆಪಿ, ಎಲ್ಲ ಸಮುದಾಯಗಳ ಬಿಜೆಪಿ ಮುಖಂಡರು ಅಯೋಧ್ಯೆಗೆ ಭೇಟಿ ನೀಡುವಂತೆ ತಂತ್ರ ಹೂಡಿತ್ತು. ಬಿಜೆಪಿ ಆಡಳಿತ ರಾಜ್ಯಗಳ ರಾಜ್ಯಪಾಲರು, ಇತರ ಗಣ್ಯರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ಲಾಭ ಪಡೆಯುವ ಎಲ್ಲ ಪ್ರಯತ್ನ ನಡೆಸಿತ್ತು. ಆದರೆ ಜನರಿಗೆ ತಮ್ಮನ್ನು ತಪ್ಪುದಾರಿಗೆ ಎಳೆಯಲಾಗಿದೆ ಎನ್ನುವುದು ಮನವರಿಕೆಯಾಯಿತು" ಎಂದು ಅವಧೇಶ್ ಹೇಳಿದ್ದಾರೆ.

ಅಯೋಧ್ಯೆ ಮಂದಿರದ ಸುತ್ತಮುತ್ತ ನಡೆಯುವ ಅಭಿವೃದ್ಧಿ ಕಾರ್ಯಗಳನ್ನು ಕೂಡಾ ಕೇಸರಿ ಪಕ್ಷ ಬಿಂಬಿಸುತ್ತ ಬಂದಿತ್ತು. ಆದರೆ ಈ ರೂಪಾಂತರ ಕೂಡಾ ಬಿಜೆಪಿಯ ಕೈ ಹಿಡಿಯಲಿಲ್ಲ. ಅಖಿಲೇಶ್ ಅವರ ಪಿಡಿಎ ಮಂತ್ರ, ಈ ಮೂರು ವರ್ಗಗಳ ಮತಗಳ ಕ್ರೋಢೀಕರಣಕ್ಕೆ ನೆರವಾಯಿತು. ಬಿಜೆಪಿಯ ಈ ಪರಿವರ್ತನೆ ಮತ್ತು ಅಭಿವೃದ್ಧಿ ಯೋಜನೆಗಳು ಸ್ಥಳೀಯರಿಗೆ ಸಮಸ್ಯೆಗಳ ಸರಮಾಲೆಯನ್ನು ತಂದೊಡ್ಡಿದ್ದು, ಇದು ಪಕ್ಷದ ಪಾಲಿಗೆ ಮುಳುವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X