Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ: ಭಕ್ತರನ್ನು ಥಳಿಸುತ್ತಿದ್ದ,...

ಮಹಾರಾಷ್ಟ್ರ: ಭಕ್ತರನ್ನು ಥಳಿಸುತ್ತಿದ್ದ, ತನ್ನ ಮೂತ್ರವನ್ನು ಕುಡಿಸುತ್ತಿದ್ದ ಢೋಂಗಿ ‘ಬಾಬಾ’ ವಿರುದ್ಧ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ20 July 2025 11:03 PM IST
share
ಮಹಾರಾಷ್ಟ್ರ: ಭಕ್ತರನ್ನು ಥಳಿಸುತ್ತಿದ್ದ, ತನ್ನ ಮೂತ್ರವನ್ನು ಕುಡಿಸುತ್ತಿದ್ದ ಢೋಂಗಿ ‘ಬಾಬಾ’ ವಿರುದ್ಧ ಪ್ರಕರಣ

ಮುಂಬೈ,ಜು.20: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಧ್ಯಾತ್ಮಿಕ ಚಿಕಿತ್ಸೆಯ ಸೋಗಿನಲ್ಲಿ ಗ್ರಾಮಸ್ಥರನ್ನು ಭೀಭತ್ಸ ಮತ್ತು ಹೀನಾಯ ವಿಧಿಗಳಿಗೆ ಒಳಪಡಿಸುತ್ತಿದ್ದ ಸ್ವಘೋಷಿತ ‘ಬಾಬಾ’ನ ಕರ್ಮಕಾಂಡವು ಬಯಲಾಗಿದ್ದು, ಪೋಲಿಸರು ಆತನ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ವೈಜಾಪುರ ತಾಲೂಕಿನ ಶಿರೂರ ಗ್ರಾಮದಲ್ಲಿಯ ದೇವಸ್ಥಾನದಿಂದ ತನ್ನ ಕಾರಸ್ತಾನ ನಡೆಸುತ್ತಿದ್ದ ‘ಬಾಬಾ’ ಸಂಜಯ ಪಗಾರೆ ಕಳೆದ ಎರಡು ವರ್ಷಗಳಿಂದಲೂ ಕುರುಡು ನಂಬಿಕೆಯ ಹಿಂಸಾತ್ಮಕ ಆತಂಕಕಾರಿ ಕಾರ್ಯದಲ್ಲಿ ತೊಡಗಿದ್ದ. ತಾನು ಅಲೌಕಿಕ ಶಕ್ತಿಗಳನ್ನು ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದ ಪಗಾರೆ, ತನ್ನ ‘ಅಘೋರಿ ವಿಧಿಗಳ’ ಮೂಲಕ ತಾನು ದೆವ್ವಗಳನ್ನು ಉಚ್ಚಾಟಿಸಬಲ್ಲೆ, ಅವಿವಾಹಿತರಿಗೆ ಮದುವೆಯಾಗುವಂತೆ ಮಾಡಬಲ್ಲೆ ಮತ್ತು ಮಕ್ಕಳಿಲ್ಲದ ದಂಪತಿಗಳಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡುತ್ತೇನೆ ಎಂದು ಅಮಾಯಕ ಜನರನ್ನು ನಂಬಿಸುತ್ತಿದ್ದ. ಆದರೆ ವಾಸ್ತವದಲ್ಲಿ ಆತನ ಆಚರಣೆಗಳು ಕ್ರೂರ ಮತ್ತು ಅವಮಾನಕಾರಿಯಾಗಿರುತ್ತಿದ್ದವು.

ಪುರುಷರು ಮತ್ತು ಮಹಿಳೆಯರೆನ್ನದೆ ತನ್ನ ನೆರವು ಕೋರಿ ಬರುವವರನ್ನು ಬಡಿಗೆಯಿಂದ ಥಳಿಸುತ್ತಿದ್ದ ಈ ಢೋಂಗಿ ಬಾಬಾ ಅವರು ತಮ್ಮದೇ ಚಪ್ಪಲಿಗಳನ್ನು ಬಾಯಲ್ಲಿಟ್ಟುಕೊಳ್ಳುವಂತೆ ಮತ್ತು ದೇವಸ್ಥಾನದ ಸುತ್ತ ಓಡುವಂತೆ ಬಲವಂತಗೊಳಿಸುತ್ತಿದ್ದ. ಹಲವಾರು ಪ್ರಕರಣಗಳಲ್ಲಿ ‘ಚಿಕಿತ್ಸೆ’ ಎಂದು ಮರಗಳ ಎಲೆಗಳನ್ನು ತಿನ್ನಿಸಿದ್ದೂ ಇದೆ.

ತನ್ನ ಅನುಯಾಯಿಗಳಿಗೆ ಬಲವಂತದಿಂದ ತನ್ನ ಮೂತ್ರವನ್ನೂ ಆತ ಕುಡಿಸುತ್ತಿದ್ದ. ಮೂಡನಂಬಿಕೆ ವಿರೋಧಿ ಸಂಘಟನೆಯೊಂದರ ಕಾರ್ಯಕರ್ತರು ರಹಸ್ಯ ಕ್ಯಾಮೆರಾಗಳನ್ನು ಬಳಸಿ ಕುಟುಕು ಕಾರ್ಯಾಚರಣೆ ನಡೆಸಿದ ಬಳಿಕ ಈ ಢೋಂಗಿಯ ಕರ್ಮಕಾಂಡ ಬಯಲಾಗಿದೆ. ಅಧಿಕಾರಿಗಳ ವಶದಲ್ಲಿರುವ ಕುಟುಕು ಕಾರ್ಯಾಚರಣೆಯ ವೀಡಿಯೊ ಫೂಟೇಜ್ ಗಳು ಆತಂಕಕಾರಿ ದೃಶ್ಯಗಳನ್ನು ಒಳಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X