Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ...

ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಹತ್ಯೆಗೆ ಕುವೈತ್‌ನಿಂದ ಬಂದ ತಂದೆ!

ವಾರ್ತಾಭಾರತಿವಾರ್ತಾಭಾರತಿ13 Dec 2024 8:03 AM IST
share
ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಹತ್ಯೆಗೆ ಕುವೈತ್‌ನಿಂದ ಬಂದ ತಂದೆ!

ತಿರುಪತಿ: ಅಪ್ರಾಪ್ತ ವಯಸ್ಸಿನ ತನ್ನ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ವ್ಯಕ್ತಿಯನ್ನು, ಕುವೈಟ್ನಿಂದ ವಿಮಾನದಲ್ಲಿ ಬಂದು ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹತ್ಯೆಯ ತಪ್ಪೊಪ್ಪಿಗೆ ಕುರಿತ ಸೆಲ್ಫಿ ವಿಡಿಯೊವನ್ನು ತಂದೆ ಕುವೈಟ್ನಿಂದ ಬಿಡುಗಡೆ ಮಾಡಿದ್ದಾನೆ.

ಕುವೈಟ್ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿರುವ ಹಂತಕ, ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯ ಓಬುಲವಾರಿಪಳ್ಳಿ ಎಂಬ ತನ್ನ ಹುಟ್ಟೂರಿಗೆ ಆಗಮಿಸಿ, ಡಿಸೆಂಬರ್ 7ರಂದು, ತನ್ನ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ವ್ಯಕ್ತಿಯನ್ನು ಇರಿದು ಹತ್ಯೆ ಮಾಡಿದ್ದಾನೆ. ಹತ್ಯೆ ಬಳಿಕ ಮತ್ತೆ ಕುವೈಟ್ಗೆ ವಾಪಸ್ಸಾಗಿದ್ದಾನೆ.

ತಾನು ಹಾಗೂ ಪತ್ನಿ ಇಬ್ಬರೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವುದಾಗಿ ವಿಡಿಯೊದಲ್ಲಿ ಈ ವ್ಯಕ್ತಿ ಹೇಳಿಕೊಂಡಿದ್ದಾನೆ. ಅತ್ತಿಗೆಯ ಮನೆಯಲ್ಲಿ 12 ವರ್ಷದ ಪುತ್ರಿಯನ್ನು ಬಿಟ್ಟು, ಇಬ್ಬರೂ ಕುವೈತ್‌ಗೆ ತೆರಳಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ಇತ್ತೀಚೆಗೆ ಅತ್ತಿಗೆಯ ಮಾವ, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ವಿವರಿಸಿದ್ದಾನೆ.

"ಪುತ್ರಿ ಇದಕ್ಕೆ ಪ್ರತಿರೋಧ ತೋರಿದಾಗ, ಬಾಯಿ ಮುಚ್ಚಿದ್ದಾರೆ. ಆದರೂ ಕೂಗಿಕೊಂಡಾಗ ಪತ್ನಿಯ ಸಹೋದರಿ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾಳೆ" ಎಂದು ವಿಡಿಯೊದಲ್ಲಿ ಹೇಳಿಕೊಂಡಿದ್ದಾನೆ. ಕುಟುಂಬದವರು ಈ ಬಗ್ಗೆ ಯಾರಿಗೂ ಮಾಹಿತಿ ನೀಡದಂತೆ ಬಾಲಕಿಗೆ ಬೆದರಿಕೆ ಹಾಕಿದ್ದು, ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು. ಇತ್ತೀಚೆಗೆ ತಾಯಿ ಭೇಟಿ ನೀಡಿದಾಗ ಬಾಲಕಿ ಎಲ್ಲ ವಿಷಯವನ್ನು ತಾಯಿಯೊಂದಿಗೆ ಹೇಳಿಕೊಂಡಳು ಎನ್ನಲಾಗಿದೆ.

"ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಪತ್ನಿ ಠಾಣೆಗೆ ತೆರಳಿದಾಗ ಕೃತ್ಯ ಎಸಗಿದ ವ್ಯಕ್ತಿ ಹಾಗೂ ಪತ್ನಿಯ ಸಹೋದರಿಯನ್ನು ಠಾಣೆಗೆ ಕರೆಸಿ ಛೀಮಾರಿ ಹಾಕಲಾಗಿತ್ತು. ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೆ ಪತ್ನಿ ಠಾಣೆಗೆ ಹೋದಾಗ ನೆರವು ನೀಡುವ ಬದಲು ನನ್ನ ಪತ್ನಿಯ ವಿರುದ್ಧವೇ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದರು. ಆದ್ದರಿಂದ ನಾನೇ ಕಾನೂನು ಕೈಗೆತ್ತಿಕೊಳ್ಳಬೇಕಾಯಿತು" ಎಂದು ವಿಡಿಯೊದಲ್ಲಿ ಸ್ಪಷ್ಟಪಡಿಸಿದ್ದಾನೆ.

#AndhraPradesh----

An immigrant worker in Kuwait and a father of a 12-year-old came to his native Annamayya district to kill a 59-year-old physically disabled man for molesting his daughter, and flew back immediately.

While the police have registered a suspicious death case… pic.twitter.com/CNzQxWGTyh

— NewsMeter (@NewsMeter_In) December 12, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X