Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ಭಾರೀ ಹನಿಟ್ರ್ಯಾಪ್...

ಮಹಾರಾಷ್ಟ್ರದಲ್ಲಿ ಭಾರೀ ಹನಿಟ್ರ್ಯಾಪ್ ಹಗರಣ: 72ರಿಂದ 75ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಟ್ರ್ಯಾಪ್?

ವಾರ್ತಾಭಾರತಿವಾರ್ತಾಭಾರತಿ19 July 2025 9:15 AM IST
share
ಮಹಾರಾಷ್ಟ್ರದಲ್ಲಿ ಭಾರೀ ಹನಿಟ್ರ್ಯಾಪ್ ಹಗರಣ: 72ರಿಂದ 75ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಟ್ರ್ಯಾಪ್?

ಮುಂಬೈ: ಮಹಾರಾಷ್ಟ್ರದ ಆಡಳಿತವ್ಯವಸ್ಥೆಗೆ ತೀವ್ರ ತಲೆನೋವನ್ನುಂಟುಮಾಡಿರುವ ಭಾರೀ ಹನಿಟ್ರ್ಯಾಪ್ ಹಗರಣದ ಸುದ್ದಿ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಈ ಹಗರಣದಲ್ಲಿ 72 ರಿಂದ 75 ಹಿರಿಯ ಸರ್ಕಾರಿ ಅಧಿಕಾರಿಗಳು, ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಸಿಲುಕಿರುವ ಸಾಧ್ಯತೆ ಇರುವುದಾಗಿ ಮಾಧ್ಯಮ ವರದಿಯ ಬೆನ್ನಲ್ಲೇ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿಯು ತನಿಖೆಗೆ ಒತ್ತಾಯಿಸಿದೆ.

ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದಾರೆ.

"ಇದು ಸಾಮಾನ್ಯ ಅಪರಾಧವಲ್ಲ. ಈ ಹಗರಣದಿಂದ ರಾಷ್ಟ್ರದ ಭದ್ರತೆಗೆ ಭಾರೀ ಅಪಾಯ ಉಂಟಾಗಬಹುದು. ಈ ಮೂಲಕ ರಹಸ್ಯ ದಾಖಲೆಗಳು ರಾಷ್ಟ್ರವಿರೋಧಿ ಶಕ್ತಿಗಳ ಕೈಗೆ ಹೋಗುವ ಅಪಾಯವಿದೆ. ಸರ್ಕಾರವು ತಕ್ಷಣ ತನಿಖೆ ಆರಂಭಿಸಬೇಕು" ಎಂದು ಅವರು ಒತ್ತಾಯಿಸಿದರು.

ವಿಧಾನಸಭೆಯ ಸ್ಪೀಕರ್ ರಾಹುಲ್ ನರ್ವೇಕರ್ ಈ ಕುರಿತಂತೆ ಸೂಕ್ತ ಪರಿಶೀಲನೆಗಾಗಿ ಸರ್ಕಾರಕ್ಕೆ ಆದೇಶ ನೀಡಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಪಕ್ಷದ ವಕ್ತಾರ ಮಹೇಶ್ ತಪಸೇ, ಈ ಹಗರಣವು ಮುಂಬೈ, ಥಾಣೆ, ಪುಣೆ ಮತ್ತು ನಾಸಿಕ್ ಸೇರಿದಂತೆ ಪ್ರಮುಖ ನಗರಗಳಲ್ಲಿ ವ್ಯಾಪಿಸಿರುವುದಾಗಿ ವರದಿಯಾಗಿದೆ. ಇದು ರಾಜ್ಯದ ಆಡಳಿತಕ್ಕೆ ಅಪಾಯವೊಡ್ಡಲಿದೆ. "ಉನ್ನತ ಹುದ್ದೆಯಲ್ಲಿರುವವರ ಖಾಸಗಿ ಜೀವನಕ್ಕೆ ಭದ್ರತೆ ಇಲ್ಲದಂತಾಗಿರುವ ಹನಿಟ್ರ್ಯಾಪ್ ಘಟನೆಯ ವರದಿಯ ಬಗ್ಗೆ ಸರ್ಕಾರವೇಕೆ ಮೌನ ತಾಳಿದೆ? ಗುಪ್ತಚರ ಇಲಾಖೆ ಈ ಪ್ರಕರಣದಲ್ಲಿ ಏಕೆ ವಿಫಲವಾಯಿತು?" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಜಾಲದ ಹಿಂದೆ ನಾಸಿಕ್ ಮೂಲದ ವ್ಯಕ್ತಿಯೊಬ್ಬನಿದ್ದು, ರಾಜಕೀಯ ಪಕ್ಷದ ಮಾಜಿ ಪದಾಧಿಕಾರಿ ಎಂಬ ಶಂಕೆ ವ್ಯಕ್ತವಾಗಿದೆ.

"ಶಂಕಿತರು ಮಹಿಳೆಯರ ಮೂಲಕ ಅಧಿಕಾರಿಗಳಲ್ಲಿ ವಿಶ್ವಾಸ ಬೆಳೆಸಿ, ನಂತರ ಫೋಟೋಗಳು ಮತ್ತು ವಿಡಿಯೋಗಳ ಮೂಲಕ ಅವರನ್ನು ಬ್ಲ್ಯಾಕ್‌ ಮೇಲ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಇದು ಗಂಭೀರ ಅಪರಾಧ" ಎಂದು ಅವರು ಹೇಳಿದರು.

ಸಾಮಾಜಿಕ ಕಾರ್ಯಕರ್ತ ವಿಜಯ್ ಕುಂಭಾರ್, ನಾಸಿಕ್‌ ನ ಐಷಾರಾಮಿ ಹೋಟೆಲ್‌ಗಳಲ್ಲಿ ಈ ಸಂಚು ನಡೆಯುತ್ತಿದೆ ಎಂಬ ಮಾಹಿತಿ ನೀಡಿದ್ದು, ಮುಂಬೈನ ನಾಕಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಉಲ್ಲೇಖಿಸಿದರು.

"ಮುಖ್ಯಮಂತ್ರಿ ಏಕೆ ಮೌನವಾಗಿದ್ದಾರೆ? ಗುಪ್ತಚರ ಇಲಾಖೆಯು ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ? ಈ ಘಟನೆಯು ನಿಜವಾಗಿದ್ದರೆ, ಅದು ತುಂಬಾ ನಾಚಿಕೆಯ ಸಂಗತಿ. ಸುಳ್ಳಾದರೆ, ವದಂತಿಗಳನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು", ಎಂದು ಅವರು ಆಗ್ರಹಿಸಿದ್ದಾರೆ.

ಸೌಜನ್ಯ: deccanherald.com

Tags

honey trapscamMaharashtra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X