Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗಸದಲ್ಲಿ ಭೀತಿ: ಬಡಿಗೆ, ಕಲ್ಲುಗಳಿಂದ...

ಆಗಸದಲ್ಲಿ ಭೀತಿ: ಬಡಿಗೆ, ಕಲ್ಲುಗಳಿಂದ ಡ್ರೋನ್ ಬೆನ್ನಟ್ಟುವ ಗ್ರಾಮಸ್ಥರು!

ವಾರ್ತಾಭಾರತಿವಾರ್ತಾಭಾರತಿ20 July 2025 8:15 AM IST
share
ಆಗಸದಲ್ಲಿ ಭೀತಿ: ಬಡಿಗೆ, ಕಲ್ಲುಗಳಿಂದ ಡ್ರೋನ್ ಬೆನ್ನಟ್ಟುವ ಗ್ರಾಮಸ್ಥರು!

ಬಿಜೋರ್: ಉತ್ತರ ಪ್ರದೇಶದ ಬಲೂಂದರ್ ಶಹರ್ ಜಿಲ್ಲಾ ಜೈಲಿನ ಪಕ್ಕ ಶುಕ್ರವಾರ ಮುಸ್ಸಂಜೆ ವೇಳೆಗೆ ಅತ್ಯಂತ ಕೆಳಮಟ್ಟದಲ್ಲಿ ಡ್ರೋನ್ ಹಾರಾಡುತ್ತಿತ್ತು. ಹಲವು ಸೆಕೆಂಡ್ ಗಳ ಕಾಲ ಅಡ್ಡಾಡಿ ತನ್ನ ಕೋನವನ್ನು ಬದಲಿಸಿ ಹಿಂದಕ್ಕೆ ಚಲಿಸಿತು. ಇದಾದ ಕೆಲವೇ ಗಂಟೆಗಳಲ್ಲಿ ಡ್ರೋನ್ ನಲ್ಲಿ ಸೆರೆಹಿಡಿದ ಕಾಂಪೌಂಡಿನ ದೃಶ್ಯಾವಳಿ ಜಾಲತಾಣಗಳಲ್ಲಿ ಹರಿದಾಡಿತು. ಶನಿವಾರ ಮುಂಜಾನೆ ವೇಳೆಗೆ ಪೈಲಟ್ ನನ್ನು ಬಂಧಿಸಲಾಯಿತು. ಡ್ರೋನ್ ವಶಪಡಿಸಿಕೊಳ್ಳಲಾಯಿತು. ಹಾರಾಟ ನಿಷೇಧ ಮತ್ತು ಛಾಯಾಗ್ರಹಣ ಇಲ್ಲದ ಪ್ರದೇಶದಲ್ಲಿ ಚಿತ್ರೀಕರಣ ಮಾಡಿದ್ದಕ್ಕಾಗಿ ಮತ್ತು ಅನಧಿಕೃತ ಹಾರಾಟಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ಭಾರತೀಯ ನ್ಯಾಯಸಂಹಿತೆ ಸೆಕ್ಷನ್ 223 (ಶಾಂತಿ ಭಂಗ) ಮತ್ತು 351 (1) (ಸುರಕ್ಷತೆಗೆ ಅಪಾಯ ತರುವ ಕೃತ್ಯ) ಅಡಿಯಲ್ಲಿ ಭೂಪೇಂದ್ರ ಸಿಂಗ್ (25) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ಜತೆಗೆ ಐಟಿ ಕಾಯ್ದೆ, ಕಾರಾಗೃಹ ಕಾಯ್ದೆ, ಅಪರಾಧ ಕಾನೂನು (ತಿದ್ದುಪಡಿ) ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಸಿಂಗ್ ಪ್ರಕರಣ ಮೇಲ್ನೋಟಕ್ಕೆ ಮಾಮೂಲಿಯಾಗಿ ಕಂಡುಬಂದರೂ, ಈ ಭಾಗದಲ್ಲಿ ಹಲವು ಅಶಾಂತಿಗೆ ಕಾರಣವಾಗಿದೆ.

ಹಿಂದೆ ಹಕ್ಕಿಗಳ ಹಾರಾಟವಿದ್ದ ಶುಭ್ರ ಆಕಾಶದಲ್ಲಿ ಇದೀಗ ದಟ್ಟಣೆ. ರಾತ್ರಿಯಾಗಿ ವಿದ್ಯುತ್ ದೀಪಗಳ ಕಣ್ಣುಮುಚ್ಚಾಲೆಯ ನಡುವೆ ನಿವಾಸಿಗಳು ಛಾವಣಿಯ ಮೇಲೆ ಟಾರ್ಚ್ ಹಿಡಿದುಕೊಂಡು ಗಂಟೆಗಟ್ಟಲೆ ಕಾವಲು ಕಾಯುತ್ತಾರೆ. ಉತ್ತರ ಪ್ರದೇಶದ ಗ್ರಾಮಸ್ಥರು ಮೇಲ್ಚಾವಣಿಯ ಕಣ್ಗಾವಲು ಕಾಯುತ್ತಿದ್ದು, ಕೆಳಮಟ್ಟದಲ್ಲಿ ಹಾರುವ ಡ್ರೋನ್ ಗಳನ್ನು ಅನುಮಾನದಿಂದ ಟಾರ್ಚ್, ಕಲ್ಲು ಮತ್ತು ಬಡಿಗೆಗಳಿಂದ ಬೆನ್ನಟ್ಟುತ್ತಿದ್ದಾರೆ. ಹಲವು ಬಾರಿ ಈ ಹಿಂದೆಯೂ ಜೈಲು ಆವರಣದ ವಾಯುಪ್ರದೇಶದಲ್ಲಿ ಇಂಥ ಉಲ್ಲಂಘನೆಗಳು ಸಂಭವಿಸಿವೆ. ಬಲೂಂದರ್ ಶಹರ್, ಬಿಜ್ನೂರ್, ಮೊರದಾಬಾದ್ ಮತ್ತು ಅಮ್ರೋಹಾ ಜಿಲ್ಲೆಗಳಲ್ಲೂ ಇಂಥ ಅಪರಿಚಿತ ದೀಪಗಳು ಕಾಣಿಸಿಕೊಳ್ಳುತ್ತಿವೆ.

ಗ್ರಾಮಸ್ಥರು ದೀಪ ಆರಿಸಿ ಮಲಗಿದ ಬಳಿಕ ಮಾವಿನ ತೋಟಗಳಲ್ಲಿ, ಛಾವಣಿಗಳಲ್ಲಿ ಹೊಲಗಳಲ್ಲಿ ಕೆಂಪು ಮತ್ತು ನೀಲಿ ದೀಪಗಳು ಮಿನುಗುತ್ತವೆ. ಯಾರು ಈ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಯಾರಿಗೂ ತಿಳಿದಿಲ್ಲವಾದರೂ, ಎಲ್ಲರೂ ಗಮನಿಸುತ್ತಿದ್ದಾರೆ. ಕೆಲವೊಬ್ಬರು ಆಗಸದತ್ತ ಗುಂಡು ಹಾರಿಸಿದ ಘಟನೆಯೂ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X