Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ ರಕ್ಷಣಾ ಕಾರಿಡಾರ್ ನಲ್ಲಿ...

ಉತ್ತರಪ್ರದೇಶ ರಕ್ಷಣಾ ಕಾರಿಡಾರ್ ನಲ್ಲಿ ಕ್ಷಿಪಣಿ, ಡ್ರೋನ್ ನಿರ್ಮಾಣ: ರಾಜ್‌ನಾಥ್ ಸಿಂಗ್

ಉತ್ತರಪ್ರದೇಶ ರಕ್ಷಣಾ ಕಾರಿಡಾರ್ನಲ್ಲಿ ಶೀಘ್ರವೇ ಬ್ರಹ್ಮೋಸ್ ಕ್ಷಿಪಣಿಗಳು, ಡ್ರೋನ್ಗಳು ಮತ್ತು ಇಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳನ್ನು ತಯಾರಿಸಲಾಗುವುದು ಅಥವಾ ಜೋಡಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.

ವಾರ್ತಾಭಾರತಿವಾರ್ತಾಭಾರತಿ17 Jun 2023 11:53 PM IST
share
ಉತ್ತರಪ್ರದೇಶ ರಕ್ಷಣಾ ಕಾರಿಡಾರ್ ನಲ್ಲಿ ಕ್ಷಿಪಣಿ, ಡ್ರೋನ್ ನಿರ್ಮಾಣ: ರಾಜ್‌ನಾಥ್ ಸಿಂಗ್
ಉತ್ತರಪ್ರದೇಶ ರಕ್ಷಣಾ ಕಾರಿಡಾರ್ನಲ್ಲಿ ಶೀಘ್ರವೇ ಬ್ರಹ್ಮೋಸ್ ಕ್ಷಿಪಣಿಗಳು, ಡ್ರೋನ್ಗಳು ಮತ್ತು ಇಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳನ್ನು ತಯಾರಿಸಲಾಗುವುದು ಅಥವಾ ಜೋಡಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.

ಹೊಸದಿಲ್ಲಿ, ಜೂ. 17: ಉತ್ತರಪ್ರದೇಶ ರಕ್ಷಣಾ ಕಾರಿಡಾರ್ನಲ್ಲಿ ಶೀಘ್ರವೇ ಬ್ರಹ್ಮೋಸ್ ಕ್ಷಿಪಣಿಗಳು, ಡ್ರೋನ್ಗಳು ಮತ್ತು ಇಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳನ್ನು ತಯಾರಿಸಲಾಗುವುದು ಅಥವಾ ಜೋಡಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.

‘‘ಉತ್ತರಪ್ರದೇಶ ರಕ್ಷಣಾ ಕಾರಿಡಾರ್ನಲ್ಲಿ ನಟ್ ಮತ್ತು ಬೋಲ್ಟ್ಗಳು ಅಥವಾ ಬಿಡಿಭಾಗಗಳನ್ನು ಮಾತ್ರ ತಯಾರಿಸುವುದಲ್ಲ, ಡ್ರೋನ್ಗಳು, ಯುಎವಿಗಳು, ಇಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು, ವಿಮಾನಗಳು ಮತ್ತು ಬ್ರಹ್ಮೋಸ್ ಕ್ಷಿಪಣಿಗಳನ್ನೂ ತಯಾರಿಸಲಾಗುವುದು ಮತ್ತು ಜೋಡಿಸಲಾಗುವುದು’’ ಎಂದು ಅವರು ಹೇಳಿದರು.

‘‘ಆತ್ಮನಿರ್ಭರ ಭಾರತ’’ಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ರಕ್ಷಣಾ ಸಚಿವರು ಮಾತನಾಡುತ್ತಿದ್ದರು.

ಉತ್ತರಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ (ಯುಪಿಡಿಐಸಿ) ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಭಾರತೀಯ ವಾಯುಯಾನ ಮತ್ತು ರಕ್ಷಣಾ ಕ್ಷೇತ್ರಗಳು ವಿದೇಶಿ ಪೂರೈಕೆದಾರರನ್ನು ಅವಲಂಬಿಸುವುದನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ.

ಉತ್ತರಪ್ರದೇಶ ಮತ್ತು ತಮಿಳುನಾಡುಗಳಲ್ಲಿರುವ ರಕ್ಷಣಾ ಕಾರಿಡಾರ್ಗಳ ಮೂಲಕ ರಕ್ಷಣಾ ಸಲಕರಣೆಗಳ ಉತ್ಪಾದನೆಗಾಗಿ ಪೂರಕ ಪರಿಸರವೊಂದನ್ನು ಸೃಷ್ಟಿಸಲಾಗಿದೆ ಎಂದು ರಾಜ್‌ನಾಥ್ ಹೇಳಿದರು.

ಈವರೆಗೆ ಯುಪಿಡಿಐಸಿಯಲ್ಲಿ ವಿವಿಧ ಕಂಪೆನಿಗಳು ಸುಮಾರು 2,500 ಕೋಟಿ ರೂ. ಹೂಡಿಕೆ ಮಾಡಿವೆ ಎಂದು ಸಚಿವರು ತಿಳಿಸಿದರು. ಕಾರಿಡಾರ್ ಅಭಿವೃದ್ಧಿಗಾಗಿ ಆಗ್ರಾ, ಅಲಿಗಢ, ಚಿತ್ರಕೂಟ, ಝಾನ್ಸಿ, ಕಾನ್ಪುರ ಮತ್ತು ಲಕ್ನೋ- ಈ ಆರು ಕೇಂದ್ರಗಳನ್ನು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X