Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಗಾರು ಮಳೆ ಚೇತರಿಕೆ ನಿರೀಕ್ಷೆ: ಆದರೆ...

ಮುಂಗಾರು ಮಳೆ ಚೇತರಿಕೆ ನಿರೀಕ್ಷೆ: ಆದರೆ ಅನಾವೃಷ್ಟಿ ಖಚಿತ

ವಾರ್ತಾಭಾರತಿವಾರ್ತಾಭಾರತಿ4 Sept 2023 8:21 AM IST
share
ಮುಂಗಾರು ಮಳೆ ಚೇತರಿಕೆ ನಿರೀಕ್ಷೆ: ಆದರೆ ಅನಾವೃಷ್ಟಿ ಖಚಿತ

ಹೊಸದಿಲ್ಲಿ: ಇದುವರೆಗಿನ ಇತಿಹಾಸದಲ್ಲೇ ಆಗಸ್ಟ್ ನಲ್ಲಿ ಅತ್ಯಂತ ಕನಿಷ್ಠ ಮಳೆಯಾಗಿದ್ದು, ದೇಶದ ಬಹುತೇಕ ಭಾಗಗಳು ಬರದ ದವಡೆಗೆ ಸಿಲುಕಿವೆ. ಈ ಮಧ್ಯೆ ಈ ವಾರದಲ್ಲಿ 2-3 ದಿಗಳ ಕಾಲ ನೈರುತ್ಯ ಮುಂಗಾರು ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಅಲ್ಪಾವಧಿಯಲ್ಲೇ ಮತ್ತೆ ಮುಂಗಾರು ದುರ್ಬಲಗೊಳ್ಳಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಭಾನುವಾರದ ವರೆಗಿನ ಅಂಕಿ ಅಂಶಗಳ ಪ್ರಕಾರ, ದೇಶಾದ್ಯಂತ ಮಳೆ ಕೊರತೆ ಪ್ರಮಾಣ ಶೇಕಡ 11ರಷ್ಟಾಗಿದೆ. ಕೇಂದ್ರ ಭಾರತದಲ್ಲಿ ಶೇಕಡ 12, ಪರ್ಯಾಯದ್ವೀಪ ಪ್ರದೇಶದಲ್ಲಿ ಶೇಕಡ 14 ಮತ್ತು ಪೂರ್ವ ಹಾಗೂ ಈಶಾನ್ಯ ಭಾರತದಲ್ಲಿ ಶೇಕಡ 18ರಷ್ಟು ಮಳೆ ಕೊರತೆ ಇದೆ. ಹವಾಮಾನ ಇಲಾಖೆಯ ಬರ ಸೂಚಕದ ಅಂದಾಜಿನಂತೆ ಭಾರತದ ಬಹುತೇಕ ಭಾಗದಲ್ಲಿ ಒಣ ಪರಿಸ್ಥಿತಿ ಇರುತ್ತದೆ.

ಹವಾಮಾನ ದಾಖಲೆ ಆರಂಭವಾದ 1901 ರಿಂದೀಚೆಗೆ ಅತ್ಯಂತ ಕನಿಷ್ಠ ಮಳೆ ಆಗಸ್ಟ್ ತಿಂಗಳಲ್ಲಿ ಆಗಿದೆ. ಇದುವರೆಗೆ ಆಗಸ್ಟ್ ನಲ್ಲಿ ಕನಿಷ್ಠ ಮಳೆ ದಾಖಲಾಗಿದ್ದ 2005ರಲ್ಲಿ ಮಳೆ ಇಲ್ಲದ 16 ದಿನಗಳಿದ್ದರೆ, ಈ ಬಾರಿ 20 ದಿನಗಳ ಕಾಲ ಮಳೆ ವಿರಾಮ ನೀಡಿತ್ತು.

ಧೀರ್ಘಾವಧಿ ಅಂಕಿ ಅಂಶಗಳ ವಿಶ್ಲೇಷಣೆಯಿಂದ ತಿಳಿದು ಬರುವಂತೆ ಮಳೆ ಇಲ್ಲದ ದಿನಗಳು ನಿಧಾನವಾಗಿ ಹೆಚ್ಚುತ್ತಿವೆ. 2005ರ ಆಗಸ್ಟ್ ನಲ್ಲಿ ಮಳೆಕೊರತೆ ಪ್ರಮಾಣ ಶೇಕಡ 25ರಷ್ಟಿದ್ದರೆ, ಈ ವರ್ಷ ಕೊರತೆ ಪ್ರಮಾಣ ಶೇಕಡ 36ಕ್ಕೇರಿದೆ.

"ಬಂಗಾಳಕೊಲ್ಲಿಯ ಈಶಾನ್ಯದಲ್ಲಿ ಬಿರುಗಾಳಿ ಪ್ರಸರಣ ಆರಂಭವಾಗಿದೆ. ಇದರ ಪ್ರಭಾವದಿಂದ ಈಶಾನ್ಯ ಹಾಗೂ ಪಕ್ಕದ ಪಶ್ಚಿಮ- ಕೇಂದ್ರ ಬಂಗಾಳಕೊಲ್ಲಿಯಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ವಾಯುಭಾರ ಕುಸಿತ ಪ್ರದೇಶ ಸೃಷ್ಟಿಯಾಗುವ ಸಾಧ್ಯತೆ ಇದೆ" ಎಂದು ಇಲಾಖೆ ಭಾನುವಾರ ಪ್ರಕಟಿಸಿದೆ.

ಇದು ಪರ್ಯಾಯದ್ವೀಪ ಪ್ರದೇಶ, ಒಡಿಶಾ, ಛತ್ತೀಸ್ ಗಢದಲ್ಲಿ ಮುಂದಿನ 2-3 ದಿನಗಳಲ್ಲಿ ಮುಂಗಾರು ಮಳೆ ಸ್ಥಿತಿ ಸಕ್ರಿಯವಾಗಲು ಕಾರಣವಾಗಲಿದೆ. ಈಶಾನ್ಯ ಭಾರತ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಚದುರಿದಂತೆ ಮಳೆಯಾಗಲಿದೆ" ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X