Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ಎಂಸಿ ಲಾಂಛನ ಬದಲಾವಣೆ ಸಮರ್ಥಿಸಿಕೊಂಡ...

ಎನ್ಎಂಸಿ ಲಾಂಛನ ಬದಲಾವಣೆ ಸಮರ್ಥಿಸಿಕೊಂಡ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Dec 2023 10:15 PM IST
share
ಎನ್ಎಂಸಿ ಲಾಂಛನ ಬದಲಾವಣೆ ಸಮರ್ಥಿಸಿಕೊಂಡ ಕೇಂದ್ರ

ಹೊಸದಿಲ್ಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಜಾತ್ಯತೀತ ಲಾಂಛನವನ್ನು ಹಿಂದೂ ಪುರಾಣದ ದೇವರುಗಳ ವೈದ್ಯ ಧನ್ವಂತರಿಯನ್ನು ಒಳಗೊಂಡ ಲಾಂಛನವನ್ನಾಗಿ ಪರಿವರ್ತಿಸಿರುವುದನ್ನು ಕೇಂದ್ರ ಸರಕಾರ ಸೋಮವಾರ ಸಮರ್ಥಿಸಿಕೊಂಡಿದೆ.

ಅಲ್ಲದೆ, ಇದು ಭಾರತದ ಪರಂಪರೆಯ ಭಾಗವಾಗಿದೆ. ಪ್ರತಿಯೊಬ್ಬರೂ ಅದರ ಬಗ್ಗೆ ಹೆಮ್ಮೆ ಪಡೆಬೇಕು ಎಂದು ಅದು ಹೇಳಿದೆ.

ರಾಜ್ಯಸಭೆಯಯ ಶೂನ್ಯ ವೇಳೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ಲಾಂಛನವನ್ನು ಬದಲಾಯಿಸಿದ ವಿಷಯದ ಕುರಿತು ಪ್ರಶ್ನೆ ಎತ್ತಿದ ಟಿಎಂಸಿಯ ಶಂತನು ಸೇನ್, ರಾಷ್ಟ್ರೀಯ ವೈದ್ಯಕೀಯ ಆಯೋಗದ ಈ ಹಿಂದಿನ ಲಾಂಛನವನ್ನು ಮರು ಸ್ಥಾಪಿಸುವಂತೆ ಆಗ್ರಹಿಸಿದರು.

ಸಮಾಜದ ವಿವಿಧೆಡೆಗಳ ಹಾಗೂ ವೈದ್ಯಕೀಯ ಸಮುದಾಯಗಳ ಆಕ್ಷೇಪಗಳ ಹೊರತಾಗಿಯೂ 1956ರ ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆಯನ್ನು 2020ರಲ್ಲಿ ರದ್ದುಗೊಳಿಸಲಾಗಿತ್ತು. 64 ವರ್ಷ ಹಳೆಯ ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ-1956 ಅನ್ನು ರದ್ದುಗೊಳಿಸಿ 2020 ಸೆಪ್ಟಂಬರ್ 25ರಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಜಾರಿಗೆ ತರಲಾಯಿತು ಎಂದು ಅವರು ಹೇಳಿದರು.

ಈ ಹಿಂದೆ ಇದನ್ನು ‘ಪಶ್ಚಿಮದ ಔಷಧಿ’ ಎಂದು ವ್ಯಾಖ್ಯಾನಿಸಲಾಗಿತ್ತು. ಅನಂತರ ‘‘ಔಷಧಿ’’ ಎಂದು ಕರೆಯಲಾಯಿತು. ಅಂತಿಮವಾಗಿ ‘ಆಧುನಿಕ ಔಷಧಿ’ ಎಂದು ವ್ಯಾಖ್ಯಾನಿಸಲಾಯಿತು ಹಾಗೂ ‘ಆಧುನಿಕ ಔಷಧಿ’ಯ ಲಾಂಛನವಾಗಿ ಈಸ್ಕಿಪಸ್ ನ ಸಿಬ್ಬಂದಿಯ ಚಿತ್ರವನ್ನು ಸೇರಿಸಲಾಯಿತು ಎಂದು ಅವರು ಹೇಳಿದರು.

ಆದರೆ, ದುರಾದೃಷ್ಟವೆಂದರೆ ಇತ್ತೀಚೆಗಿನ ದಿನಗಳಲ್ಲಿ ನಾವು ಬದಲಾದ ಲಾಂಛನವನ್ನು ನೋಡುತ್ತಿದ್ದೇವೆ. ಇದು ಸರಕಾರದ ಸೂಚನೆಯೇ ಅಥವಾ ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ವ ನಿರ್ಧಾರವೇ ಎಂಬುದು ನನಗೆ ತಿಳಿಸಿದಿಲ್ಲ. ಆದರೆ, ಅವರು ಲಾಂಛನವನ್ನು ಬದಲಾಯಿಸಿದ್ದಾರೆ ಹಾಗೂ ಲಾಂಛನದಲ್ಲಿ ಧನ್ವಂತರಿಯ ಚಿತ್ರವನ್ನು ಸೇರಿದ್ದಾರೆ. ಲಾಂಛನದ ಬದಲಾವಣೆ ಖಂಡಿತವಾಗಿ ಅಗತ್ಯ ಇಲ್ಲ. ಇದು ನಿರ್ಧಿಷ್ಟ ಧರ್ಮದ ಲಾಂಛನ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಕೇಂದ್ರ ಆರೋಗ್ಯ ಸಚಿವ ಮನುಸುಖ್ ಮಾಂಡವಿಯ, ‘‘ಇದು ಈಗಾಗಲೇ ಆಯೋಗದ ಲಾಂಛನದ ಭಾಗವಾಗಿದೆ. ಕೇವಲ ಕೆಲವು ಬಣ್ಣಗಳನ್ನು ಮಾತ್ರ ಸೇರಿಸಲಾಗಿದೆ. ಬೇರೆ ಯಾವುದೇ ಬದಲಾವಣೆ ಮಾಡಿಲ್ಲ’’ ಎಂದು ಅವರು ಹೇಳಿದರು. ‘‘ಇದು ಭಾರತದ ಪರಂಪರೆ. ನಾವು ಅದರ ಬಗ್ಗೆ ಹೆಮ್ಮೆ ಪಡೆಬೇಕು ಎಂದು ನಾನು ಭಾವಿಸುತ್ತೇನೆ. ದೇಶದ ಪರಂಪರೆಯಿಂದ ಪ್ರೇರಣೆ ಪಡೆದುಕೊಂಡು ಈ ಲಾಂಛನವನ್ನು ವಿನ್ಯಾಸಗೊಳಿಸಲಾಗಿದೆ’’ ಎಂದು ಅವರು ಹೇಳಿದ್ದಾರೆ.

‘‘ಈ ಲಾಂಛನ ವೈದ್ಯಕೀಯ ವಿಜ್ಞಾನಕ್ಕೆ ಉತ್ತಮ ಕೊಡುಗೆ ನೀಡಿದ ವ್ಯಕ್ತಿಯನ್ನು ಪ್ರತಿನಿಧಿಸುತ್ತದೆ. ನಾವು ಇತರ ಯಾವುದೇ ಉದ್ದೇಶ ಇಲ್ಲದೆ ಅವರ ಫೋಟೊ ಬಳಿಸಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X