Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕಾರಣಿಗಳು, ಅಧಿಕಾರಿಗಳು ಜನರ...

ರಾಜಕಾರಣಿಗಳು, ಅಧಿಕಾರಿಗಳು ಜನರ ವಿಶ್ವಾಸವನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ: ಸುಪ್ರೀಂ ಕೋರ್ಟ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 March 2024 1:32 PM IST
share
ರಾಜಕಾರಣಿಗಳು, ಅಧಿಕಾರಿಗಳು ಜನರ ವಿಶ್ವಾಸವನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ: ಸುಪ್ರೀಂ ಕೋರ್ಟ್‌ ಆಕ್ರೋಶ

ಹೊಸದಿಲ್ಲಿ: ಉತ್ತರಾಖಂಡದಲ್ಲಿರುವ ಜಿಮ್‌ ಕಾರ್ಬೆಟ್‌ ನ್ಯಾಷನಲ್‌ ಪಾರ್ಕ್‌ನಲ್ಲಿ ಅಕ್ರಮ ನಿರ್ಮಾಣ ಮತ್ತು ಮರಗಳ ಕಡಿಯುವಿಕೆಗೆ ಸಂಬಂಧಿಸಿದಂತೆ ಮೂರು ತಿಂಗಳೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಇಂದು ಸೂಚನೆ ನೀಡಿದೆ. “ಅಧಿಕಾರಿಗಳು ಮತ್ತು ರಾಜಕಾರಣಿಗಳು ಜನರ ವಿಶ್ವಾಸವನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ,” ಎಂದು ಈ ಆದೇಶ ನೀಡುವಾಗ ಸುಪ್ರೀಂ ಕೋರ್ಟ್‌ ಕಟು ಪದಗಳನ್ನು ಬಳಸಿದೆ.

ಉತ್ತರಾಖಂಡದ ಮಾಜಿ ಸಚಿವ ಹರಕ್‌ ಸಿಂಗ್‌ ರಾವತ್‌ ಮತ್ತು ಅರಣ್ಯಾಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ನಿರ್ಮಾಣ ಮತ್ತು ಮರಗಳ ಕಡಿತಕ್ಕೆ ನೀಡಿದ್ದ ಅನುಮತಿಯನ್ನು ಸುಪ್ರೀಂ ಕೋರ್ಟ್‌ ಖಂಡಿಸಿದೆ.

“ಅವರು (ರಾವತ್‌ ಮತ್ತು ಚಾಂದ್)‌ ಕಾನೂನನ್ನು ಉಲ್ಲಂಘಿಸಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹದ ನೆಪದಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಸಾಮೂಹಿಕ ಮರಗಳ ಕಡಿತಕ್ಕೆ ಅನುಮತಿಸಿದ್ದರು,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಹರಕ್‌ ಸಿಂಗ್‌ ರಾವತ್‌ಗೆ ನಂಟು ಹೊಂದಿದ ಅರಣ್ಯ ಹಗರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇತ್ತೀಚೆಗೆ ದಿಲ್ಲಿ, ಉತ್ತರಾಖಂಡ ಮತ್ತು ಚಂಡೀಗಢದ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ರಾವತ್‌ ಅವರ ಡಿಫೆನ್ಸ್‌ ಕಾಲನಿ ನಿವಾಸ ಮತ್ತು ಡೆಹ್ರಾಡೂನ್‌ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲೂ ಇಡಿ ಶೋಧ ನಡೆಸಿತ್ತು.

ಕಾರ್ಬೆಟ್‌ ನ್ಯಾಷನಲ್‌ ಪಾರಕ್‌ ವ್ಯಾಪ್ತಿ ಪಖ್ರೋ ಹುಲಿ ಸಂರಕ್ಷಿತ ಪ್ರದೇಶದಲ್ಲಿ 2019ರಲ್ಲಿ ಸಾವಿರಾರು ಮರಗಳ ಮಾರಣಹೋಮ, ಆರ್ಥಿಕ ಅವ್ಯವಹಾರಗಳು ಮತ್ತು ಅಕ್ರಮ ನಿರ್ಮಾಣ ಕುರಿತ ಪ್ರಕರಣ ಸಂಬಂಧ ಈಡಿ ದಾಳಿ ನಡೆಸಿತ್ತು. ರಾವತ್‌ ಅವರು ಆಗಿನ ಬಿಜೆಪಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದಾಗ ಪಖ್ರೋ ಹುಲಿ ಸಂರಕ್ಷಿತ ಪ್ರದೇಶ ಅಭಿವೃದ್ಧಿ ಅವರ ನೆಚ್ಚಿನ ಯೋಜನೆಯಾಗಿತ್ತು. ಆದರೆ 2022 ಉತ್ತರಾಖಂಡ ವಿಧಾನಸಭಾ ಚುನಾವಣೆ ವೇಳೆ ಅವರು ಕಾಂಗ್ರೆಸ್‌ ಸೇರಿದ್ದರು. ಇದಕ್ಕೂ ಮುನ್ನ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಲಾಗಿತ್ತಲ್ಲದೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅವರನ್ನು ಅಮಾನತುಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X