Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ...

ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ ಸಚಿವರ ನಡುವೆ ಮಾತಿನ ಚಕಮಕಿ; ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ13 Sept 2025 1:54 PM IST
share
ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶ ಸಚಿವರ ನಡುವೆ ಮಾತಿನ ಚಕಮಕಿ; ವಿಡಿಯೋ ವೈರಲ್

ರಾಯ್ ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಚಿವ ದಿನೇಶ್ ಪ್ರತಾಪ್ ಸಿಂಗ್ ನಡುವೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ.

ಪ್ರಮುಖ ಕೇಂದ್ರ ಯೋಜನೆಗಳ ಕುರಿತು ರಾಯ್ ಬರೇಲಿಯಲ್ಲಿ ಆಯೋಜನೆಗೊಂಡಿದ್ದ ಉನ್ನತ ಮಟ್ಟದ ಪರಾಮರ್ಶೆ ಸಭೆಯಲ್ಲಿ ಸದಸ್ಯರು ಮಾತನಾಡುವುದಕ್ಕೂ ಮುನ್ನ, ಅಧ್ಯಕ್ಷರ ಅನುಮತಿ ಪಡೆಯಬೇಕು ಎಂದು ಉತ್ತರ ಪ್ರದೇಶ ಸಚಿವ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ಹೇಳಿದ್ದರಿಂದ ಈ ವಾಗ್ವಾದ ನಡೆದಿದೆ.

ಸೆಪ್ಟೆಂಬರ್ 11ರ ಸಭೆಯಲ್ಲಿ ನಡೆದ ಮಾತಿನ ಚಕಮಕಿಯ ವಿಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಜಿಲ್ಲಾಧಿಕಾರಿಗಳ ಬಚತ್ ಭವನ್ ನಲ್ಲಿ ಆಯೋಜನೆಗೊಂಡಿದ್ದ ದಿಶಾ (ಜಿಲ್ಲಾಭಿವೃದ್ಧಿ ಸಮನ್ವಯ ಮತ್ತು ನಿಗಾವಣೆ ಸಮಿತಿ) ಸಭೆಯಲ್ಲಿ ಈ ಘಟನೆ ನಡೆದಿದೆ. ಈ ಸಭೆಯಲ್ಲಿ ಅಮೇಥಿಯ ಸಂಸದ ಹಾಗೂ ದಿಶಾ ಸಹ ಅಧ್ಯಕ್ಷ ಕಿಶೋರಿ ಲಾಲ್ ಶರ್ಮ, ಹಲವಾರು ಶಾಸಕರು ಹಾಗೂ ಬ್ಲಾಕ್ ಮುಖ್ಯಸ್ಥರೂ ಕೂಡಾ ಉಪಸ್ಥಿತರಿದ್ದರು.

ಸಚಿವ ಸಿಂಗ್ ಅವರು ನೇರವಾಗಿ ಅಧಿಕಾರಿಗಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದರಿಂದ ಈ ವಾಗ್ವಾದ ನಡೆಯಿತು ಎಂದು ಶರ್ಮ ತಿಳಿಸಿದ್ದಾರೆ.

“ದಿಶಾ ಸಭೆಗಳಲ್ಲಿ ಸದಸ್ಯರು ಮಾತನಾಡುವುದಕ್ಕೂ ಮುನ್ನ, ಸಭಾಧ್ಯಕ್ಷರ ಅನುಮತಿ ಪಡೆಯಬೇಕು. ಲೋಕಸಭೆಯಲ್ಲಿ ಎಲ್ಲ ಪ್ರಶ್ನೆಗಳನ್ನೂ ಸ್ಪೀಕರ್ ಮೂಲಕ ಕೇಳುವ ವಿಧಾನದಂತೆ, ಈ ಸಭೆಯಲ್ಲೂ ಹಾಗೆ ಮಾಡಬೇಕು ಎಂದು ನಾನು ಅವರಿಗೆ ನೆನಪಿಸಿದೆ” ಎಂದು ಶರ್ಮ ಹೇಳಿದ್ದಾರೆ.

“ಓರ್ವ ಸಚಿವರಿಗೆ ಸಂಸದೀಯ ನಡವಳಿಕೆಗಳ ಅರಿವಿರಬೇಕು. ಮುಖ್ಯಮಂತ್ರಿಗಳು ಇಂತಹ ನಡವಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಚಿವ ಸಂಪುಟದ ಶಿಸ್ತಿನ ಬಗ್ಗೆ ಇಂತಹ ನಡವಳಿಕೆಗಳು ಯಾವ ಸಂದೇಶವನ್ನು ರವಾನಿಸುತ್ತವೆ?” ಎಂದು ಶರ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

In the DISHA meeting, LoP Rahul Gandhi ji humbled down BJP minister Dinesh Pratap Singh.

The meeting, chaired by Rahul Gandhi ji was attended by MPs and MLAs from Amethi and Rae Bareli, including Singh. pic.twitter.com/tXzJSWovAg

— India With Congress (@UWCforYouth) September 12, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X