Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್‌ಟೆಲ್‌ ಬೆನ್ನಲ್ಲೇ ಎಲಾನ್‌ ಮಸ್ಕ್‌...

ಏರ್‌ಟೆಲ್‌ ಬೆನ್ನಲ್ಲೇ ಎಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಜೊತೆಗೆ ರಿಲಯನ್ಸ್ ಜಿಯೋ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ12 March 2025 2:18 PM IST
share
ಏರ್‌ಟೆಲ್‌ ಬೆನ್ನಲ್ಲೇ ಎಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಜೊತೆಗೆ ರಿಲಯನ್ಸ್ ಜಿಯೋ ಒಡಂಬಡಿಕೆ

ಹೊಸದಿಲ್ಲಿ: ರಿಲಯನ್ಸ್ ಗ್ರೂಪ್‌ನ ರಿಲಯನ್ಸ್ ಜಿಯೋ ಎಲಾನ್ ಮಸ್ಕ್ ನೇತೃತ್ವದ ಜಗತ್ತಿನ ಅತ್ಯಂತ ಸುಧಾರಿತ ಇಂಟರ್ನೆಟ್ ಸೇವೆಯನ್ನು ಒದಗಿಸುವ ಸ್ಯಾಟ್‌ಲೈಟ್‌ ಇಂಟರ್ನೆಟ್ ಕಂಪೆನಿ ಸ್ಟಾರ್‌ಲಿಂಕ್‌ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಭಾರತದಲ್ಲಿ ಜಿಯೋ ನೆಟ್ವಕ್‌ನ ಅತಿದೊಡ್ಡ ಪ್ರತಿಸ್ಪರ್ಧಿ, ಭಾರತದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪೆನಿ ಏರ್‌ಟೆಲ್‌- ʼಸ್ಟಾರ್‌ಲಿಂಕ್‌ʼ ಜೊತೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ರಿಲಯನ್ಸ್ ಜಿಯೋ ಈ ಕುರಿತ ಒಪ್ಪಂದವನ್ನು ಘೋಷಿಸಿದೆ. ʼಜಿಯೋ ಪ್ಲಾಟ್‌ಫಾರ್ಮ್‌ ಲಿಮಿಟೆಡ್ (ಜೆಪಿಎಲ್) ಭಾರತದಲ್ಲಿನ ಗ್ರಾಹಕರಿಗೆ ಸ್ಟಾರ್‌ಲಿಂಕ್‌ ಬ್ರಾಡ್‌ಬ್ಯಾಂಡ್‌ ಇಂಟರ್ನೆಟ್ ಸೇವೆಗಳನ್ನು ನೀಡಲು ಸ್ಪೇಸ್ ಎಕ್ಸ್‌ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆʼ ಎಂದು ಹೇಳಿದೆ.

ಜಿಯೋ ತನ್ನ ರಿಟೇಲ್ ಮಳಿಗೆಗಳಲ್ಲಿ ಸ್ಟಾರ್‌ಲಿಂಕ್‌ ಉಪಕರಣಗಳನ್ನು ಲಭ್ಯವಾಗುವಂತೆ ಮಾಡುವುದು ಮಾತ್ರವಲ್ಲದೆ, ಗ್ರಾಹಕ ಸೇವೆ ಸ್ಥಾಪನೆ ಮತ್ತು ಸಕ್ರಿಯಗೊಳಿಸುವಿಕೆಯನ್ನು ಬೆಂಬಲಿಸಲು ಕಾರ್ಯವಿಧಾನವನ್ನು ಹೊಂದಿದೆ. ಸ್ಪೇಸ್ಎಕ್ಸ್ ನೊಂದಿಗಿನ ಈ ಒಪ್ಪಂದವು ಭಾರತದಾದ್ಯಂತ ಎಲ್ಲಾ ಉದ್ಯಮಗಳು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳು ಮತ್ತು ಸಮುದಾಯಗಳಿಗೆ ಸುಧಾರಿತ ಇಂಟರ್‌ನೆಟ್‌ ಸೇವೆಯನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲಿರುವ ಜಿಯೋ ಸಂಸ್ಥೆಯ ಬದ್ಧತೆಯ ಭಾಗವಾಗಿದೆ ಎಂದು ಕಂಪೆನಿಯು ಹೇಳಿದೆ.

ಈ ಕುರಿತು ಜಿಯೋ ಗ್ರೂಪ್ ಸಿಇಒ ಮ್ಯಾಥ್ಯೂ ಉಮ್ಮನ್ ಪ್ರತಿಕ್ರಿಯಿಸಿ, ಪ್ರತಿಯೋರ್ವ ಭಾರತೀಯರು, ಅಂದರೆ ಅವರು ಎಲ್ಲಿಯೇ ವಾಸಿಸುತ್ತಿರಲಿ, ಕೈಗೆಟುಕುವ ಮತ್ತು ಹೆಚ್ಚಿನ ವೇಗದಲ್ಲಿ ಅವರಿಗೆ ಇಂಟರ್‌ನೆಟ್‌ ಸಿಗುವಂತೆ ನೋಡಿಕೊಳ್ಳುವುದು ಜಿಯೋದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.

ಮಾರ್ಚ್ 11ರಂದು ಏರ್‌ಟೆಲ್‌ ಕಂಪನಿ ಸ್ಟಾರ್‌ಲಿಂಕ್‌ ಜೊತೆಗೆ ಇದೇ ರೀತಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಏರ್‌ಟೆಲ್‌ ನ ರಿಟೇಲ್ ಮಳಿಗೆಗಳಲ್ಲಿ ಸ್ಟಾರ್‌ಲಿಂಕ್‌ನ ಉಪಕರಣಗಳು ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಏರ್‌ಟೆಲ್‌ ಹಾಗೂ ಸ್ಪೇಸ್ಎಕ್ಸ್ ರೂಪುರೇಷೆಗಳನ್ನು ಸಿದ್ದಪಡಿಸುತ್ತಿವೆ. ಉದ್ಯಮ ಗ್ರಾಹಕರು, ಶಾಲೆಗಳು, ಆರೋಗ್ಯ ಕೇಂದ್ರಗಳು ಇತ್ಯಾದಿಗಳಲ್ಲದೆ, ಭಾರತದ ಬಹುತೇಕ ಗ್ರಾಮೀಣ ಭಾಗಗಳಲ್ಲಿಯೂ ಸ್ಟಾರ್‌ಲಿಂಕ್‌ ಸೇವೆ ದೊರೆಯಲಿದೆ ಎಂದು ಏರ್‌ಟೆಲ್‌ ಹೇಳಿಕೆಯಲ್ಲಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X