Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್‌ನ ಸಾಂಸ್ಕೃತಿಕ ಘಟಕ ಸಂಸ್ಕಾರ...

ಆರೆಸ್ಸೆಸ್‌ನ ಸಾಂಸ್ಕೃತಿಕ ಘಟಕ ಸಂಸ್ಕಾರ ಭಾರತಿಯ ವಿರೋಧ: ಜೈಪುರದಲ್ಲಿ ಸಲಿಂಗ ಸಂಬಂಧ ಕುರಿತ ನೃತ್ಯ ಕಾರ್ಯಕ್ರಮ ರದ್ದು

ವಾರ್ತಾಭಾರತಿವಾರ್ತಾಭಾರತಿ29 April 2025 9:43 PM IST
share
ಆರೆಸ್ಸೆಸ್‌ನ ಸಾಂಸ್ಕೃತಿಕ ಘಟಕ ಸಂಸ್ಕಾರ ಭಾರತಿಯ ವಿರೋಧ: ಜೈಪುರದಲ್ಲಿ ಸಲಿಂಗ ಸಂಬಂಧ ಕುರಿತ ನೃತ್ಯ ಕಾರ್ಯಕ್ರಮ ರದ್ದು

ಜೈಪುರ: ಆರೆಸ್ಸೆಸ್‌ನ ಸಾಂಸ್ಕೃತಿಕ ಘಟಕವಾದ ಸಂಸ್ಕಾರ ಭಾರತಿಯ ಆಕ್ಷೇಪದ ಹಿನ್ನೆಲೆಯಲ್ಲಿ ರಾಜಸ್ಥಾನ ಸರಕಾರದ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಲಿಂಗ ಸಂಬಂಧ ಕುರಿತಾದ ನೃತ್ಯ ರೂಪಕವನ್ನು ರದ್ದುಪಡಿಸಿದೆ.

‘ಸಮಾಜ’ ಎಂಬ ಶೀರ್ಷಿಕೆಯ ಈ ನೃತ್ಯರೂಪಕವನ್ನು ರಾಜ್ಯ ಸರಕಾರದ ಕಲಾ ಹಾಗೂ ಸಂಸ್ಕೃತಿ ಇಲಾಖೆಯ ಜವಾಹರ್ ಕಲಾ ಕೇಂದ್ರದಲ್ಲಿರುವ ಮಧ್ಯವರ್ತಿ ಸಭಾಗೃಹದಲ್ಲಿ ಎಪ್ರಿಲ್ 26ರಂದು ಆಯೋಜಿಸಲು ನಿರ್ಧರಿಸಲಾಗಿತ್ತು.

ಸಮೀರ್ ಹಾಗೂ ಮೀರಜ್ ಎಂಬ ಇಬ್ಬರು ಪುರುಷರ ನಡುವಿನ ಪ್ರಣಯ ಸಂಬಂಧವನ್ನು ನೃತ್ಯರೂಪಕದ ಕಥಾವಸ್ತುವಾಗಿತ್ತು ಎಂದು ನಿರ್ದೇಶಕ, ನಿರ್ಮಾಪಕ ಹಾಗೂ ನೃತ್ಯನಿರ್ದೇಶಕರಾದ ಜೈನಿಲ್ ಮೆಹ್ರಾ ಹೇಳಿರುವುದಾಗಿ ‘ದಿ ವೈರ್’ ಸುದ್ದಿಸಂಸ್ಥೆ ವರದಿ ಮಾಡಿದೆ.

ಈಗಾಗಲೇ ಮುಂಬೈ ಹಾಗೂ ಅಹ್ಮದಾಬಾದ್‌ಗಳಲ್ಲಿ ಈ ನೃತ್ಯರೂಪಕವನ್ನು ಈಗಾಗಲೇ ಪ್ರದರ್ಶಿಸಲಾಗಿದೆಯೆಂದು ಅವರು ಹೇಳಿದ್ದಾರೆ. ಎಪ್ರಿಲ್ 26ರಂದು ನಡೆಯಲಿದ್ದ ಈ ನೃತ್ಯರೂಪಕದ ಪ್ರದರ್ಶನಕ್ಕಾಗಿ ಎಪ್ರಿಲ್ 21ರಂದು ಜವಾಹರ ಕಲಾಕೇಂದ್ರದ ಸಭಾಗೃಹವನ್ನು ಕಾದಿರಿಸಲಾಗಿತ್ತು ಎಂದರು.

ಎಪ್ರಿಲ್ 24ರಂದು ಸಂಸ್ಕಾರ ಭಾರತಿಯ ಭಾಗವಾಗಿರುವ ಸಂದೀಪ್ ಲೇಲೆ ಅವರು ಜವಾಹರ ಕಲಾಕೇಂದ್ರಕ್ಕೆ ಬರೆದ ಪತ್ರವೊಂದರಲ್ಲಿ ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿ ಹಾಗೂ ಸಾಮಾಜಿಕ ಮೌಲ್ಯಗಳಿಗೆ ವಿರುದ್ದವಾದುದಾಗಿದೆ ಹಾಗೂ ಯುವ ತಲೆಮಾರನ್ನು ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ ಎಂದು ಆಪಾದಿಸಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಾಗಿದೆ.

‘‘ಈ ನೃತ್ಯ ಕಾರ್ಯಕ್ರಮವು ಅಶ್ಲೀಲ ಭಾಷೆಯನ್ನು ಒಳಗೊಂಡಿದೆ ಹಾಗೂ ಭಾರತದ ಸಾಂಪ್ರದಾಯಿಕ ನಂಬಿಕೆಗಳು ಹಾಗೂ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಬಂಡೇಳುವಂತಹ ಪ್ರವೃತ್ತಿಯನು ಉತ್ತೇಜಿಸುತ್ತದೆ ಹಾಗೂ ಜನರ ಸಾರ್ವತ್ರಿಕ ಸಂವೇದನೆಗಳಿಗೆ ಅನುರೂಪವಾಗಿರದ ಸಲಿಂಗ ಸಂಬಂಧವನ್ನು ಉತ್ತೇಜಿಸುತ್ತದೆ’’ ಎಂದವರು ಹೇಳಿದ್ದಾರೆ.

ಈ ನೃತ್ಯ ಕಾರ್ಯಕ್ರಮವು ಕೌಟುಂಬಿಕ ಮೌಲ್ಯ ವ್ಯವಸ್ಥೆಯನ್ನು ತಿರಸ್ಕರಿಸುತ್ತದೆ ಹಾಗೂ ಸ್ವಾತಂತ್ರ್ಯದ ಹೆಸರಿನಲ್ಲಿ ಅತ್ಯಂತ ವೈಯಕ್ತಿಕ ಹಾಗೂ ಅಶಿಸ್ತಿನ ಚಿಂತನೆಗಳನ್ನು ಪ್ರೋತ್ಸಾಹಿಸುತ್ತದೆ’’ ಎಂದು ಲೇಲೆ ಆಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X