Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪನ್ನೂನ್ ಹತ್ಯೆ ಯತ್ನ: ಮತ್ತೊಬ್ಬ ಭಾರತೀಯ...

ಪನ್ನೂನ್ ಹತ್ಯೆ ಯತ್ನ: ಮತ್ತೊಬ್ಬ ಭಾರತೀಯ ಏಜೆಂಟ್ ಕೈವಾಡ ಆರೋಪಿಸಿದ ಎಸ್‍ಎಫ್‍ಜೆ

ವಾರ್ತಾಭಾರತಿವಾರ್ತಾಭಾರತಿ2 April 2025 3:11 PM IST
share
ಪನ್ನೂನ್ ಹತ್ಯೆ ಯತ್ನ: ಮತ್ತೊಬ್ಬ ಭಾರತೀಯ ಏಜೆಂಟ್ ಕೈವಾಡ ಆರೋಪಿಸಿದ ಎಸ್‍ಎಫ್‍ಜೆ

ಹೊಸದಿಲ್ಲಿ: ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಬ್ಬ ಭಾರತೀಯ ಏಜೆಂಟ್ ಶಾಮೀಲಾಗಿರುವುದನ್ನು ಅಮೆರಿಕದ ನ್ಯಾಯಾಂಗ ಇಲಾಖೆ ಗುರುತಿಸಿರುವ ಬಗ್ಗೆ ಪ್ರತ್ಯೇಕತಾವಾದಿ ಸಿಖ್ ಸಂಘಟನೆ ಸಿಖ್ ಫಾರ್ ಜಸ್ಟೀಸ್ (ಎಸ್‍ಎಫ್‍ಜೆ) ಮಂಗಳವಾರ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಪನ್ನೂನ್ ಹತ್ಯೆಗಾಗಿ ಜಿಎಸ್ ಹೆಸರಿನ ಈ ಏಜೆಂಟ್‍ಗೆ 15 ಸಾವಿರ ಡಾಲರ್ ನೀಡಲಾಗಿತ್ತು ಎಂದು ಎಸ್‍ಎಫ್‍ಜೆ ಪ್ರತಿಪಾದಿಸಿದೆ.

ಮಾಜಿ ಬೇಹುಗಾರಿಕೆ ಅಧಿಕಾರಿ ವಿಕಾಸ್ ಯಾದವ್ ಜಿಎಸ್‍ಗೆ ಹಣ ನೀಡಲು ವ್ಯವಸ್ಥೆ ಮಾಡಿದ್ದರು. ಇಬ್ಬರು ಏಜೆಂಟರು ಮತ್ತು ಡಿಎಎ ಮಾಹಿತಿದಾರರಿಗೆ ಈ ಹಣವನ್ನು ನೀಡಲಾಗಿದೆ. ಇದನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಮೆರಿಕದ ನ್ಯಾಯಾಂಗ ಇಲಾಖೆ ಕ್ರಮ ಕೈಗೊಂಡಿದೆ ಎಂದು ಎಸ್‍ಎಫ್‍ಜೆ ಹೇಳಿದೆ.

"ಗವರ್ನ್‍ಮೆಂಟ್ ಫಾರ್‍ಫೀಟರ್ ಬಿಲ್ ಆಫ್ ಪರ್ಟಿಕ್ಯುಲರ್ಸ್" ಹೆಸರಿನ ದಾಖಲೆಯನ್ನು ಎಸ್‍ಎಫ್‍ಜೆ ಬಿಡುಗಡೆ ಮಾಡಿದೆ. "ಅಮೆರಿಕ ಸರ್ಕಾರ ವರ್ಸಸ್ ಗ್ರಮ್ಮತಿಕೋಸ್ (24 ಸಿಆರ್,1980) ಅನುಸಾರ ಮೇಲೆ ಹೆಸರಿಸಿದ ಮೂವರು ದೋಷಾರೋಪಿತರ ಪೈಕಿ ಒಬ್ಬ ಮತ್ತು ಮುಟ್ಟುಗೋಲು ಆರೋಪದಲ್ಲಿ ಆರೋಪಿಸಿದಂತೆ ಮತ್ತು ಪೂರಕ ಆಸ್ತಿಗಳಲ್ಲಿ 15 ಸಾವಿರ ಡಾಲರ್ ಅಮೆರಿಕನ್ ಕರೆನ್ಸಿಯನ್ನು 2023ರ ಜೂನ್ 9ರಂದು ಜಿಎಸ್ ಎಂಬ ವ್ಯಕ್ತಿ ನ್ಯೂಯಾರ್ಕ್‍ನ 11ನೇ ಅವೆನ್ಯೂವಿನಲ್ಲಿರುವ 27ನೇ ಬೀದಿಯಲ್ಲಿ ನೀಡಿದ್ದ" ಎಂದು ದಾಖಲೆಯಲ್ಲಿ ವಿವರಿಸಲಾಗಿದೆ.

ಈ ಪ್ರಕರಣದಲ್ಲಿ ಅಮೆರಿಕದ ಕಾನೂನು ಜಾರಿ ಅಧಿಕಾರಿಗಳು ಈಗಾಗಲೇ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಎಂಬಾತನನ್ನು ಬಂಧಿಸಿದ್ದು, ಈ ವರ್ಷದ ಮಧ್ಯದಿಂದ ವಿಚಾರಣೆ ಆರಂಭವಾಗುವ ನಿರೀಕ್ಷೆ ಇದೆ. ಕಳೆದ ಮಾರ್ಚ್‍ನಲ್ಲಿ ಗುಪ್ತಾ ಹಾಗೂ ಅಭಿಯೋಜನೆಗೆ ಆದೇಶ ನೀಡಿದ ಅಮೆರಿಕದ ಕೋರ್ಟ್, ಜೂನ್ ಅಥವಾ ಜುಲೈನಲ್ಲಿ ವಿಚಾರಣೆಯ ದಿನಾಂಕದ ಪ್ರಸ್ತಾವನೆಯನ್ನು ನೀಡುವ ಜಂಟಿ ಪತ್ರ ನೀಡುವಂತೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X