Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಾವೃಷ್ಟಿ ಆತಂಕ: ಆರು ವರ್ಷಗಳಲ್ಲಿ...

ಅನಾವೃಷ್ಟಿ ಆತಂಕ: ಆರು ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೇರಿದ ಸಕ್ಕರೆ ಬೆಲೆ

ವಾರ್ತಾಭಾರತಿವಾರ್ತಾಭಾರತಿ6 Sept 2023 11:27 AM IST
share
ಅನಾವೃಷ್ಟಿ ಆತಂಕ: ಆರು ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೇರಿದ ಸಕ್ಕರೆ ಬೆಲೆ

ಹೊಸದಿಲ್ಲಿ: ಮುಂಗಾರು ವೈಫಲ್ಯದಿಂದಾಗಿ ದೇಶದಲ್ಲಿ ಅನಾವೃಷ್ಟಿ ಆತಂಕದ ಕಾರ್ಮೋಡ ಕವಿದಿರುವ ನಡುವೆಯೇ ಮಂಗಳವಾರ ಸಕ್ಕರೆ ಬೆಲೆ ಆರು ವರ್ಷಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿದೆ. ಹಬ್ಬದ ಸೀಸನ್ ಕಾರಣದಿಂದ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚುವ ಸಾಧ್ಯತೆಯ ನಡುವೆಯೇ ದೇಶದಲ್ಲಿ ಸಕ್ಕರೆ ದಾಸ್ತಾನು ಸಾಕಷ್ಟು ಇದೆ ಎಂದು ಸರ್ಕಾರ ಹೇಳಿದೆ.

ಮಳೆ ಅಭಾವದಿಂದಾಗಿ ಕಬ್ಬು ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಲ್ಪಾವಧಿ ಕಬ್ಬಿನ ಬೆಳೆಯ ಇಳುವರಿ ಕಡಿಮೆಯದಲ್ಲಿ, ಸರ್ಕಾರ ಅಕ್ಟೋಬರ್ 1 ರಿಂದ ಆರಂಭವಾಗುವ ಹೊಸ ಹಂಗಾಮಿನಲ್ಲಿ ಸಕ್ಕರೆ ರಫ್ತನ್ನು ರದ್ದುಪಡಿಸಬೇಕಾದ ಅನಿವಾರ್ಯತೆಗೆ ಸಿಲುಕುವ ಅಪಾಯವಿದೆ.

ವಿಶ್ವದಲ್ಲೇ ಗರಿಷ್ಠ ಸಕ್ಕರೆ ಉತ್ಪಾದಿಸುವ ರಾಷ್ಟ್ರಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈಗಾಗಲೇ ಹೆಚ್ಚುತ್ತಿರುವ ಹಣದುಬ್ಬರ ಆತಂಕಕ್ಕೆ ಕಾತರಣವಾಗಿದೆ. ಆಹಾರವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಹಣದುಬ್ಬರ ಪ್ರಮಾಣ ಶೇಕಡ 7.44ಕ್ಕೆ ಹೆಚ್ಚಿದ್ದು, ಇದು 15 ತಿಂಗಳಲ್ಲೇ ಗರಿಷ್ಠ ಎನಿಸಿದೆ.

ಬೆಲೆ ಏರಿಕೆಯ ಕಾರಣದಿಂದಾಗಿ ಈಗಾಗಲೇ ಭಾರತ ಅಕ್ಕಿ ಮತ್ತು ಗೋಧಿಯನ್ನು ಹೊರದೇಶಗಳಿಗೆ ರಫ್ತು ಮಾಡುವುದನ್ನು ನಿಷೇಧಿಸಿದೆ. ಈರುಳ್ಳಿ ರಫ್ತಿನ ಮೇಲೆ ಶೇಕಡ 40ರಷ್ಟು ಸುಂಕ ವಿಧಿಸಲಾಗಿದೆ. ಬೇಳೆ ಕಾಳುಗಳನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ಅವಕಾಶ ನೀಡಿದೆ. ಅನಾವೃಷ್ಟಿ ಕಾರಣದಿಂದ ಕಬ್ಬಿನ ಇಳುವರಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಭಾರತದ ಸಕ್ಕರೆ ಕಾರ್ಖಾನೆಗಳ ಸಂಘ ಕಳೆದ ವಾರ ಅಂದಾಜಿಸಿತ್ತು.

ಮಂಗಳವಾರ ಸಕ್ಕರೆ ಬೆಲೆ ಟನ್ ಗೆ 37,750 ರೂಪಾಯಿ ಆಗಿದ್ದು, ಕಳೆದ 15 ದಿನಗಳಲ್ಲಿ ಬೆಲೆ ಶೇಕಡ 2.9ರಷ್ಟು ಹೆಚ್ಚಿದೆ. ಇದು 2017ರ ಬಳಿಕ ದಾಖಲಾದ ಗರಿಷ್ಠ ಬೆಲೆಯಾಗಿದೆ. ಪ್ರಸಕ್ತ ಋತುವಿನಲ್ಲಿ ಭಾರತ 61 ಲಕ್ಷ ಟನ್ ಸಕ್ಕರೆ ರಫ್ತು ಮಾಡಿದ್ದು, ಈ ಹಿಂದಿನ ವರ್ಷ 111 ಟನ್ ಸಕ್ಕರೆ ರಫ್ತು ಮಾಡಲಾಗಿತ್ತು.

Tags

newdelhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X