Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲಿ ಪ್ರಯಾಣಿಕನಿಗೆ ಥಳಿಸಿದ...

ರೈಲಿನಲ್ಲಿ ಪ್ರಯಾಣಿಕನಿಗೆ ಥಳಿಸಿದ ಟಿಕೆಟ್ ತಪಾಸಕನ ಅಮಾನತು

ವಾರ್ತಾಭಾರತಿವಾರ್ತಾಭಾರತಿ19 Jan 2024 8:50 PM IST
share
ರೈಲಿನಲ್ಲಿ ಪ್ರಯಾಣಿಕನಿಗೆ ಥಳಿಸಿದ ಟಿಕೆಟ್ ತಪಾಸಕನ ಅಮಾನತು

ಲಕ್ನೋ: ಬರೌನಿ-ಲಕ್ನೋ ಎಕ್ಸ್‌ ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬನಿಗೆ ಭಾರತೀಯ ರೈಲ್ವೇಯ ಉಪ ಮುಖ್ಯ ಟಿಕೆಟ್ ತಪಾಸಕರೊಬ್ಬರು ಥಳಿಸುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಘಟನೆಯು ಗುರುವಾರ ಉತ್ತರಪ್ರದೇಶದ ಗೊಂಡ ಮತ್ತು ಬಾರಾಬಂಕಿ ರೈಲು ನಿಲ್ದಾಣಗಳ ನಡುವೆ ಸಂಭವಿಸಿದೆ.

ಟಿಕೆಟ್ ತಪಾಸಕನನ್ನು ಅಮಾನತುಗೊಳಿಸಿರುವುದನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಖಚಿತ ಪಡಿಸಿದ್ದಾರೆ. ‘‘ಇಂಥ ದುರ್ವರ್ತನೆಗಳನ್ನು ನಾವು ಸಹಿಸುವುದಿಲ್ಲ’’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಸಂದೇಶವೊಂದರಲ್ಲಿ ವೈಷ್ಣವ್ ಹೇಳಿದ್ದಾರೆ.

ಅಮಾನತಾಗಿರುವ ಟಿಕೆಟ್ ತಪಾಸಕನನ್ನು ಲಕ್ನೋ ಜಂಕ್ಷನ್ ರೈಲು ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ಪ್ರಕಾಶ್ ಎಂಬುದಾಗಿ ಗುರುತಿಸಲಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

ಟಿಕೆಟ್ ತಪಾಸಕನು ಪ್ರಯಾಣಿಕನಿಗೆ ಹೊಡೆಯುವುದನ್ನು ಇತರ ಪ್ರಯಾಣಿಕರು ಆಕ್ಷೇಪಿಸುವುದನ್ನು 30 ಸೆಕೆಂಡ್ ಗಳ ವೀಡಿಯೊ ತೋರಿಸುತ್ತದೆ.

वीडियो आज का है। बरौनी-लखनऊ एक्सप्रेस (15203) में टीटी इस तरह से पिटाई कर रहा।

रेल मंत्री @AshwiniVaishnaw जी, बताएं कि क्या इन लोगों को ऐसे पीटने की आजादी है? क्या टीटी के नाम पर गुंडे रखे गए हैं? ये सिस्टम में क्यों है?

वीडियो साफ है, कार्रवाई कीजिए। और हां, जनता को… pic.twitter.com/Cl5XYxl3GC

— Rajesh Sahu (@askrajeshsahu) January 18, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X