Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈನಲ್ಲಿ ತಾಲೀಬಾನ್ ಪ್ರಭಾರ ರಾಯಭಾರಿ...

ಮುಂಬೈನಲ್ಲಿ ತಾಲೀಬಾನ್ ಪ್ರಭಾರ ರಾಯಭಾರಿ ನೇಮಕ: ಸರ್ಕಾರ ಮೌನ

ವಾರ್ತಾಭಾರತಿವಾರ್ತಾಭಾರತಿ13 Nov 2024 5:38 PM IST
share
ಮುಂಬೈನಲ್ಲಿ ತಾಲೀಬಾನ್ ಪ್ರಭಾರ ರಾಯಭಾರಿ ನೇಮಕ: ಸರ್ಕಾರ ಮೌನ

ಹೊಸದಿಲ್ಲಿ: ಮುಂಬೈ ಅಫ್ಘಾನಿಸ್ತಾನ ಮಿಷನ್‍ನಲ್ಲಿ ಪ್ರಭಾರಿ ಕಾನ್ಸುಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲಿಬಾನ್ ಹೇಳಿಕೊಂಡಿದ್ದು, ಈ ಬೆಳವಣಿಗೆ ಬಗ್ಗೆ ಭಾರತ ಸರ್ಕಾರ ಇದುವರೆಗೆ ಯಾವುದೇ ದೃಢೀಕರಣ ನೀಡಿಲ್ಲ.

ತಾಲಿಬಾಬ್ ಸರ್ಕಾರವನ್ನು ಭಾರತ ಅಧಿಕೃತವಾಗಿ ಮಾನ್ಯ ಮಾಡಿಲ್ಲವಾದ್ದರಿಂದ ಈ ಮೊದಲು ಅಫ್ಘಾನ್ ಮಿಷನ್‍ನ ಉಸ್ತುವಾರಿ ಅಧಿಕಾರಿಗಳನ್ನು ನೇಮಕ ಮಾಡುವ ತಾಲಿಬಾನ್ ಪ್ರಯತ್ನ ವಿಫಲವಾಗಿತ್ತು. ಆದಾಗ್ಯೂ ಭಾರತ ಮಾನವೀಯ ವಿಚಾರಗಳಲ್ಲಿ ತಾಲಿಬಾನ್ ಅಧಿಕಾರಿಗಳ ಜತೆ ನಿಕಟವಾಗಿ ವ್ಯವಹರಿಸುತ್ತಿದೆ ಹಾಗೂ ಅಫ್ಘಾನಿಸ್ತಾನದ ರಾಜಭಾರ ಕಚೇರಿಯನ್ನು ಮುಕ್ತವಾಗಿ ಇರಿಸಿದೆ.

ಅಫ್ಘಾನಿಸ್ತಾನದ ಉಪ ವಿದೇಶಾಂಗ ಸಚಿವ ಮೊಹ್ಮದ್ ಸ್ತಾನಿಕಾಝಿ ಅವರು ಮುಂಬೈನ ಪ್ರಭಾನಿ ಕಾನ್ಸುಲ್ ಆಗಿ ಇಕ್ರಮುದ್ದೀನ್ ಕಮೀಲ್ ಅವರನ್ನು ನೇಮಕ ಮಾಡಿದೆ ಎಂದು ಅಫ್ಘಾನ್ ಮಾಧ್ಯಮಗಳು ವರದಿ ಮಾಡಿವೆ. ಕಮೀಲ್ ಹಾಲಿ ಮುಂಬೈನಲ್ಲಿದ್ದು, ಅವರು ಮುಂಬೈನಲ್ಲಿ ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ರಾಯಭಾರಿ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದಾರೆ ಎಂದು ವರದಿಗಳು ಸ್ಪಷ್ಟಪಡಿಸಿವೆ. ಆದರೆ ಈ ಬಗ್ಗೆ ಭಾರತ ಸರ್ಕಾರ ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ತಾಲಿಬಾನ್ ಸರ್ಕಾರವನ್ನು ಮಾನ್ಯ ಮಾಡುವ ನಿಟ್ಟಿನಲ್ಲಿ ಕೈಗೊಂಡ ಹೆಜ್ಜೆ ಎಂದು ವಿಶ್ಲೇಷಿಸುವಂತಿಲ್ಲ ಎಂದು ಭಾರತೀಯ ಮೂಲಗಳು ಪ್ರತಿಪಾದಿಸಿವೆ.

2023ರ ಮೇ ತಿಂಗಳಲ್ಲಿ ತಾಲಿಬಾನ್ ಸರ್ಕಾರ ಹೊಸದಿಲ್ಲಿಯಲ್ಲಿ ಅಫ್ಘಾನ್ ರಾಯಭಾರ ಕಚೇರಿಯ ಮುಖ್ಯಸ್ಥರನ್ನು ನೇಮಕ ಮಾಡುವ ಪ್ರಯತ್ನ ಮಾಡಿತ್ತು. ಅದರೆ ಅಫ್ಘಾನ್ ರಾಯಭಾರಿ ಫರೀದ್ ಮಮುಂಡ್ಸಿ ಇದನ್ನು ತಿರಸ್ಕರಿಸಿದ್ದರು. ಫರೀದ್ ಅವರನ್ನು ಈ ಮೊದಲು ಘನಿ ಆಡಳಿತ ನೇಮಕ ಮಾಡಿತ್ತು. ಆದರೆ ಫರೀದ್ ಹಾಗೂ ಇತರರು ಸದ್ಯಕ್ಕೆ ಅಫ್ಘಾನ್ ಮಿಷನ್‍ನ ಭಾಗವಾಗಿ ಉಳಿದಿಲ್ಲ.

ಅಂತರರಾಷ್ಟ್ರೀಯ ಕಾನೂನಿನಲ್ಲಿ ಪಿಎಚ್‍ಡಿ ಪದವಿ ಪಡೆದಿರು ಜಮಿಲ್, ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದಲ್ಲಿ ಭದ್ರತಾ ಸಹಕಾರ ಮತ್ತು ಗಡಿ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾಗಿ ಈ ಮುನ್ನ ಕಾರ್ಯನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X