Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ರೈಲು ಡಿಕ್ಕಿ | ದುಷ್ಕೃತ್ಯದ...

ತಮಿಳುನಾಡು ರೈಲು ಡಿಕ್ಕಿ | ದುಷ್ಕೃತ್ಯದ ಶಂಕೆ ವ್ಯಕ್ತಪಡಿಸಿದ ತ್ರಿಸದಸ್ಯ ತಾಂತ್ರಿಕ ತಂಡ

ವಾರ್ತಾಭಾರತಿವಾರ್ತಾಭಾರತಿ13 Oct 2024 9:48 PM IST
share
ತಮಿಳುನಾಡು ರೈಲು ಡಿಕ್ಕಿ | ದುಷ್ಕೃತ್ಯದ ಶಂಕೆ ವ್ಯಕ್ತಪಡಿಸಿದ ತ್ರಿಸದಸ್ಯ ತಾಂತ್ರಿಕ ತಂಡ

ಹೊಸದಿಲ್ಲಿ : ರೈಲು ಅಪಘಾತ ನಡೆದ ತಮಿಳುನಾಡಿನ ಕವರೈಪೆಟ್ಟೈ ಸ್ಥಳವನ್ನು ಪರಿಶೀಲಿಸಿದ ನಂತರ, ಸಿಗ್ನಲ್ ಮತ್ತು ಟೆಲಿಕಾಂ, ಎಂಜಿನಿಯರಿಂಗ್ ಹಾಗೂ ಕಾರ್ಯಾಚರಣೆ ವಿಭಾಗದ ಮೂವರು ಹಿರಿಯ ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ಸಮಿತಿಯು ದುಷ್ಕೃತ್ಯದ ಶಂಕೆ ವ್ಯಕ್ತಪಡಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಅಕ್ಟೋಬರ್ 11ರಂದು ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 12578, ರಾತ್ರಿ ಸುಮಾರು 8.30ರ ವೇಳೆಗೆ ಚೆನ್ನೈ ರೈಲು ವಿಭಾಗದ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಒಂಬತ್ತು ಮಂದಿಗೆ ಗಾಯವಾಗಿತ್ತು.

“ಹಿರಿಯ ಅಧಿಕಾರಿಗಳ ತಂಡವು ಇಂಟರ್ ಲಾಕಿಂಗ್ ವ್ಯವಸ್ಥೆಯ ಮೆಕಾನಿಕಲ್ ಬಿಡಿ ಭಾಗಗಳು ತೆರೆದುಕೊಂಡಿರುವುದನ್ನು ಪತ್ತೆ ಹಚ್ಚಿದೆ. ಸಾಮಾನ್ಯವಾಗಿ, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ರೈಲು ಎಂಜಿನ್ ಹಾಗೂ ಕೋಚ್ ಗಳ ರಭಸವಾದ ಡಿಕ್ಕಿಯಿಂದ ಈ ಬಿಡಿ ಭಾಗಗಳು ಮುರಿದು ಹೋಗಿರುತ್ತವೆ” ಎಂದು ಪರಿಶೀಲನಾ ತಂಡಕ್ಕೆ ನಿಕಟವಾಗಿರುವ ಮೂಲವೊಂದು ತಿಳಿಸಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಇಂಟರ್ ಲಾಕಿಂಗ್ ವ್ಯವಸ್ಥೆಗೆ ಪ್ರವೇಶ ಪಡೆದಿರುವ ಕೆಲವು ದುಷ್ಕರ್ಮಿಗಳು ಕೆಲವು ನುರಿತ ವ್ಯಕ್ತಿಗಳಿಂದ ಅದರ ಕುರಿತು ಅರಿವು ಸಂಪಾದಿಸಿದ್ದು, ಅನುಭವಕ್ಕಾಗಿ ಬೇರೆಡೆ ಈ ಕೆಲಸವನ್ನು ಮಾಡಿರುವಂತೆ ತೋರುತ್ತಿದೆ” ಎಂದೂ ಹೇಳಲಾಗಿದೆ.

ಇದಕ್ಕೂ ಮುನ್ನ, ಕೆಲವು ಸುರಕ್ಷತಾ ತಜ್ಞರು ಡಾಟಾ ಲಾಗರ್ಸ್ ಯಾರ್ಡ್ ಸ್ಟಿಮ್ಯುಲೇಶ್ ವಿಡಿಯೊವನ್ನು ವಿಶ್ಲೇಷಿಸಿದ ನಂತರ, ಇಂಟರ್ ಲಾಕಿಂಗ್ ಬಿಂದುವಿನಲ್ಲಿ ಮೈಸೂರು-ದರ್ಭಾಂಗ್ ರೈಲು ಹಳಿ ತಪ್ಪಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ರೈಲ್ವೆಯ ಉನ್ನತ ಮಟ್ಟದ ಪರಿಶೀಲನೆಯಲ್ಲದೆ, ಈ ಪ್ರಕರಣದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಹಾಗೂ ರಾಷ್ಟ್ರೀಯ ತನಿಖಾ ದಳವೂ ತನಿಖೆಗೆ ಚಾಲನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X