Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 5 ವರ್ಷಗಳಲ್ಲಿ ಭಾರತೀಯ ಚುನಾವಣಾ...

ಕಳೆದ 5 ವರ್ಷಗಳಲ್ಲಿ ಭಾರತೀಯ ಚುನಾವಣಾ ಆಯೋಗದ ಕುರಿತು ವಿಶ್ವಾಸ ಇಲ್ಲದ ಮತದಾರರ ಸಂಖ್ಯೆ ದ್ವಿಗುಣ!

ವಾರ್ತಾಭಾರತಿವಾರ್ತಾಭಾರತಿ15 April 2024 10:53 PM IST
share
ಕಳೆದ 5 ವರ್ಷಗಳಲ್ಲಿ ಭಾರತೀಯ ಚುನಾವಣಾ ಆಯೋಗದ ಕುರಿತು ವಿಶ್ವಾಸ ಇಲ್ಲದ ಮತದಾರರ ಸಂಖ್ಯೆ ದ್ವಿಗುಣ!

ಜಮ್ಮು: ಕಳೆದ ಐದು ವರ್ಷಗಳಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ)ದ ಮೇಲಿನ ಮತದಾರರ ವಿಶ್ವಾಸ ಕುಸಿದಿದೆ ಎಂದು ಸಿಎಸ್ಡಿಎಸ್-ಲೋಕನೀತಿ ನಡೆಸಿದ ಚುನಾವಣಾಪೂರ್ವ ಸಮೀಕ್ಷೆ ಬಹಿರಂಗಪಡಿಸಿದೆ.

ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆಸಿದ ಸಮೀಕ್ಷೆ ಈ ಅವಧಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಕುರಿತು ವಿಶ್ವಾಸ ಇಲ್ಲದ ಜನರ ಶೇಕಡವಾರು ಪ್ರಮಾಣ ಸರಿಸುಮಾರು ದ್ವಿಗುಣಗೊಂಡಿದೆ ಎಂದು ಹೇಳಿದೆ.

ಸಮೀಕ್ಷೆಗೆ ಒಳಪಡಿಸಲಾದ ಜನರಿಗೆ ‘‘ನೀವು ಚುನಾವಣಾ ಆಯೋಗವನ್ನು ಎಷ್ಟರ ಮಟ್ಟಿಗೆ ನಂಬುತ್ತೀರಿ? ಹೆಚ್ಚಿನ ಪ್ರಮಾಣದಲ್ಲಿ, ಸ್ಪಲ್ಪ ಮಟ್ಟಿಗೆ, ಹೆಚ್ಚು ಅಲ್ಲ ಅಥವಾ ಇಲ್ಲವೇ ಇಲ್ಲ’’ ಎಂಬ ಪ್ರಶ್ನೆಗಳನ್ನು ಕೇಳಲಾಗಿತ್ತು.

ಈ ಸಮೀಕ್ಷೆಯನ್ನು ಮಾರ್ಚ್ 28 ಹಾಗೂ ಎಪ್ರಿಲ್ 8ರ ನಡುವೆ ನಡೆಸಲಾಗಿತ್ತು. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ್, ಗುಜರಾತ್, ಹರ್ಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರಪ್ರದೇಶ, ಪಶ್ಚಿಮಬಂಗಾಳ, ದಿಲ್ಲಿ, ಜಾರ್ಖಂಡ್, ಚತ್ತೀಸ್ಗಢ ಹಾಗೂ ತೆಲಂಗಾಣ ಸೇರಿದ 19 ರಾಜ್ಯಗಳ 10,019 ಮತರದಾರರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು.

ಭಾರತೀಯ ಚುನಾವಣಾ ಆಯೋಗ ಕುರಿತು ‘ಹೆಚ್ಚಿನ ಪ್ರಮಾಣ’ದಲ್ಲಿ ವಿಶ್ವಾಸ ಇರಿಸಿದ ಮತದಾರರ ವರ್ಗದಲ್ಲಿ ಮಹತ್ತರ ಬದಲಾವಣೆ ಕಂಡು ಬಂದಿದೆ. 2019ರ ಸಮೀಕ್ಷೆಯಲ್ಲಿ ಪ್ರತಿ ಎರಡನೇ ಮತದಾರ ಇಸಿಐಯ ಕುರಿತು ‘‘ಹೆಚ್ಚಿನ ಪ್ರಮಾಣ’’ದಲ್ಲಿ ವಿಶ್ವಾಸ ಇರಿಸಿದ್ದರು. ಆದರೆ, 2024ರ ಚುನಾವಣೆಯ ಸಂದರ್ಭ ಇದರ ಪ್ರಮಾಣ ಸುಮಾರು ಅರ್ಧದಷ್ಟು ಅಂದರೆ ಶೇ. 51ರಿಂದ 26ಕ್ಕೆ ಇಳಿದಿದೆ.

ಆದರೆ, ಇಸಿಐ ಕುರಿತು ‘‘ಸ್ವಲ್ಪ ಮಟ್ಟಿಗೆ’’ ವಿಶ್ವಾಸವಿರಿಸಿದ ಮತದಾರರ ಶೇಕಡವಾರು ಸ್ವಲ್ಪ ಹೆಚ್ಚಾಗಿದೆ. ಅಂದರೆ ಶೇ. 27ರಿಂದ ಶೇ. 30ಕ್ಕೆ ಏರಿಕೆಯಾಗಿದೆ. ಇಸಿಐ ಕುರಿತು ವಿಶ್ವಾಸ ಇಲ್ಲದವರ ಮತದಾರರ ಸಂಖ್ಯೆ ಕಳೆದ 5 ವರ್ಷಗಳಲ್ಲಿ ದ್ವಿಗುಣಗೊಂಡಿದೆ. ಅಂದರೆ, ಶೇ. 7ರಿಂದ 14ಕ್ಕೆ ಏರಿಕೆಯಾಗಿದೆ.

Tags

Election Commission of India
share
ವಾರ್ತಾಭಾರತಿ
ವಾರ್ತಾಭಾರತಿ
Next Story
X