Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check: ಅಯೋಧ್ಯೆ ಸಮಾರಂಭದ ವೇಳೆ...

Fact Check: ಅಯೋಧ್ಯೆ ಸಮಾರಂಭದ ವೇಳೆ ಬುರ್ಜ್‌ ಖಲೀಫಾದಲ್ಲಿ ರಾಮನ ಚಿತ್ರ ಬಿಂಬಿಸಲಾಗಿತ್ತೆಂಬ ನಕಲಿ ಪೋಸ್ಟರ್ ವೈರಲ್‌

ವಾರ್ತಾಭಾರತಿವಾರ್ತಾಭಾರತಿ23 Jan 2024 12:11 PM IST
share
Fact Check: ಅಯೋಧ್ಯೆ ಸಮಾರಂಭದ ವೇಳೆ ಬುರ್ಜ್‌ ಖಲೀಫಾದಲ್ಲಿ ರಾಮನ ಚಿತ್ರ ಬಿಂಬಿಸಲಾಗಿತ್ತೆಂಬ ನಕಲಿ ಪೋಸ್ಟರ್ ವೈರಲ್‌

ದುಬೈ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ದುಬೈಯ ಬುರ್ಜ್‌ ಖಲೀಫಾದಲ್ಲಿ ಶ್ರೀ ರಾಮ ದೇವರ ಚಿತ್ರವನ್ನು ಬಿಂಬಿಸಲಾಗಿರುವ ಫೋಟೋ ಒಂದು ವೈರಲ್‌ ಆಗಿದೆ. ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀ ರಾಮನ ಚಿತ್ರವನ್ನು ಬಿಂಬಿಸಲಾಗಿದೆ ಎಂದೂ ವೈರಲ್‌ ಪೋಸ್ಟ್‌ನಲ್ಲಿ ಹೇಳಲಾಗಿತ್ತು.

ರಾಮರಾತ್ರಿ..❤#AyodhaRamMandir pic.twitter.com/DkeNNZ6cTN

— ಶಕುಂತಲ ನಟರಾಜ್Shakunthala (@ShakunthalaHS) January 22, 2024

ಮಂಗಳವಾರದ ಉದಯವಾಣಿ ದಿನಪತ್ರಿಕೆಯಲ್ಲೂ ಇದೇ ರೀತಿಯಲ್ಲಿ ಸುದ್ದಿ ಪ್ರಕಟವಾಗಿದೆ.

ಆದರೆ ವಾಸ್ತವ ಚಿತ್ರಣ ಬೇರೆಯೇ ಆಗಿದೆ. ಅಯೋಧ್ಯೆಯ ಸಮಾರಂಭದ ಹಿನ್ನೆಲೆಯಲ್ಲಿ ಬುರ್ಜ್‌ ಖಲೀಫಾ ಕಟ್ಟಡದಲ್ಲಿ ರಾಮನ ಚಿತ್ರ ಬಿಂಬಿಸಲಾಗಿಲ್ಲ. ವೈರಲ್‌ ಫೋಟೋ ಅನ್ನು ಬುರ್ಜ್‌ ಖಲೀಫಾದ ಸ್ಟಾಕ್‌ ಫೋಟೋ ಬಳಸಿಕೊಂಡು ಅದರ ಮೇಲೆ ಶ್ರೀ ರಾಮ ದೇವರ ಚಿತ್ರ ಸೂಪರ್‌ಇಂಪೋಸ್‌ ಮಾಡಲಾಗಿದೆ.

ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವೈರಲ್‌ ಫೋಟೋದಲ್ಲಿರುವ ಬುರ್ಜ್‌ ಖಲೀಫಾದ ಚಿತ್ರ ದೊರಕಿದೆ. ಆ ಫೋಟೋದ ಸುತ್ತಲೂ ಇರುವ ಚಿತ್ರಣ ಹಾಗೂ ವೈರಲ್‌ ಫೋಟೋದಲ್ಲಿರುವ ಬುರ್ಜ್‌ ಖಲೀಫಾ ಕಟ್ಟಡದ ಸುತ್ತಲಿನ ಚಿತ್ರಣ ಮತ್ತು ಬೆಳಕು ಒಂದೇ ಆಗಿದೆ.

ಕೆಲವೊಂದು ನಿರ್ದಿಷ್ಟ ಸಂದರ್ಭಗಳಲ್ಲಿ ಬುರ್ಜ್‌ ಖಲೀಫಾ ಕಟ್ಟಡದಲ್ಲಿ ಚಿತ್ರಣಗಳನ್ನು ಮೂಡಿಸಿದಾಗ ಅದರ ಕುರಿತು ಮಾಹಿತಿಯನ್ನು ಬುರ್ಜ್‌ ಖಲೀಫಾದ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನೀಡಲಾಗುತ್ತದೆ.

ಕಳೆದ ವರ್ಷದ ಎಪ್ರಿಲ್‌ ತಿಂಗಳಿನಲ್ಲೂ ಇದೇ ರೀತಿಯ ನಕಲಿ ಫೋಟೋ ಒಂದು ವೈರಲ್‌ ಆಗಿತ್ತಲ್ಲದೆ ರಾಮ ನವಮಿ ಸಂದರ್ಭ ರಾಮನ ಚಿತ್ರವನ್ನು ಬುರ್ಜ್‌ ಖಲೀಫಾದಲ್ಲಿ ಬಿಂಬಿಸಲಾಗಿದೆ ಎಂಬ ನಕಲಿ ಪೋಸ್ಟ್‌ ಸುದ್ದಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X