Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹವಾಮಾನ ಬದಲಾವಣೆಯಿಂದ ಶೇ. 10ರಷ್ಟು...

ಹವಾಮಾನ ಬದಲಾವಣೆಯಿಂದ ಶೇ. 10ರಷ್ಟು ಹೆಚ್ಚು ಮಳೆಯಾಗಿರುವುದು ವಯನಾಡ್ ಭೂಕುಸಿತಕ್ಕೆ ಕಾರಣ : ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ14 Aug 2024 12:12 PM IST
share
ಹವಾಮಾನ ಬದಲಾವಣೆಯಿಂದ ಶೇ. 10ರಷ್ಟು ಹೆಚ್ಚು ಮಳೆಯಾಗಿರುವುದು ವಯನಾಡ್ ಭೂಕುಸಿತಕ್ಕೆ ಕಾರಣ : ಅಧ್ಯಯನ ವರದಿ

ಹೊಸದಿಲ್ಲಿ : ವಿಜ್ಞಾನಿಗಳ ಜಾಗತಿಕ ತಂಡವು ನಡೆಸಿರುವ ತ್ವರಿತ ಕಾರಣ ಪತ್ತೆ ಅಧ್ಯಯನದಲ್ಲಿ, ಹವಾಮಾನ ಬದಲಾವಣೆಯಿಂದ ಶೇ. 10ರಷ್ಟು ಹೆಚ್ಚು ಮಳೆಯಾಗಿರುವುದರಿಂದ ವಯನಾಡ್ ನಲ್ಲಿ ಭೂಕುಸಿತವುಂಟಾಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ತಾಪಮಾನವು ಬಿಸಿಯಾಗುತ್ತಲೇ ಮುಂದುವರಿದಿರುವುದರಿಂದ, ಇಂತಹ ಘಟನೆಗಳು ಭವಿಷ್ಯದಲ್ಲಿ ಸಾಮಾನ್ಯವಾಗಲಿದೆ ಎಂದು ಭಾರತ, ಸ್ವೀಡನ್, ಅಮೆರಿಕ ಹಾಗೂ ಬ್ರಿಟನ್ ನ ಸಂಶೋಧಕರನ್ನೊಳಗೊಂಡಿದ್ದ ತಂಡವು ಎಚ್ಚರಿಕೆ ನೀಡಿದೆ.

ಮನುಷ್ಯನಿಂದಾಗಿರುವ ಹವಾಮಾನ ಬದಲಾವಣೆ ಮೇಲಿನ ಪರಿಣಾಮಗಳನ್ನು ಅಳೆಯಲು ಭಾಗಶಃ ಸಣ್ಣ ಅಧ್ಯಯನ ಪ್ರದೇಶದಲ್ಲಿನ ಮಳೆ ಪ್ರಮಾಣದ ನಿಖರ ಪ್ರತಿಫಲನಕ್ಕಾಗಿ ವರ್ಲ್ಡ್ ವೆದರ್ ಅಟ್ರಿಬ್ಯೂಷನ್ ತಂಡವು ಸಾಕಷ್ಟು ಆಳವಾಗಿ ಹವಾಮಾನ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಿದೆ.

ಈ ಮಾದರಿಗಳು ಹವಾಮಾನ ಬದಲಾವಣೆಯಿಂದ ಶೇ. 10ರಷ್ಟು ಮಳೆ ಪ್ರಮಾಣ ಏರಿಕೆಯಾಗಿದೆ ಎಂಬುದನ್ನು ಸೂಚಿಸಿವೆ ಎಂದು ಅಧ್ಯಯನ ತಂಡದ ಸಂಶೋಧಕರು ಹೇಳಿದ್ದಾರೆ.

1850-1900ರ ನಡುವಿನ ಸರಾಸರಿಗೆ ಹೋಲಿಸಿದರೆ, ಜಾಗತಿಕ ಸರಾಸರಿ ತಾಪಮಾನವೇನಾದರೂ ಮತ್ತೆ ಶೇ. 2ರಷ್ಟು ಹೆಚ್ಚಳಗೊಂಡರೆ, ಮಳೆಯ ತೀವ್ರತೆಯ ಪ್ರಮಾಣವು ಮತ್ತೆ ಶೇ. 4ರಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಮಾದರಿಗಳು ಸೂಚಿಸಿವೆ.

ಹೀಗಿದ್ದೂ, ಅಧ್ಯಯನ ಪ್ರದೇಶವು ಕಿರಿದಾಗಿದ್ದು, ಸಂಕೀರ್ಣ ಮಳೆ ಪ್ರಮಾಣ-ಹವಾಮಾನ ತೀವ್ರತೆಯನ್ನು ಹೊಂದಿರುವ ಗುಡ್ಡುಗಾಡು ಪ್ರದೇಶಗಳಿರುವುದರಿಂದ ಈ ಮಾದರಿ ಫಲಿತಾಂಶದ ಬಗ್ಗೆ ತೀವ್ರ ಸ್ವರೂಪದ ಅನಿಶ್ಚಿತತೆಯೂ ಇದೆ ಎಂದೂ ವಿಜ್ಞಾನಿಗಳು ಹೇಳಿದ್ದಾರೆ.

ಭಾರತವೂ ಸೇರಿದಂತೆ ಬಿಸಿಯೇರುತ್ತಿರುವ ಜಗತ್ತಿನಲ್ಲಿ ವಾತಾವರಣವು ತೇವಾಂಶವನ್ನು ಹಿಡಿದಿಟ್ಟುಕೊಳ್ಳುವುದರಿಂದ ಭಾರಿ ಪ್ರಮಾಣದ ಮಳೆಗೂ ಕಾರಣವಾಗುತ್ತಿರುವುದಕ್ಕೆ ಒಂದೇ ದಿನದಲ್ಲಿ ಸುರಿಯುತ್ತಿರುವ ಭಾರಿ ಮಳೆಯು ವೈಜ್ಞಾನಿಕ ಪುರಾವೆ ಒದಗಿಸುತ್ತಿದೆ ಎಂದೂ ಹೇಳಲಾಗಿದೆ.

ವಿಜ್ಞಾನಿಗಳ ಪ್ರಕಾರ, ಜಾಗತಿಕ ತಾಪಮಾನದಲ್ಲಿ ಏರಿಕೆಯಾಗುವ ಪ್ರತಿ ಒಂದು ಡಿಗ್ರಿ ಸೆಲ್ಷಿಯಸ್ ತಾಪಮಾನಕ್ಕೆ ಪ್ರತಿಯಾಗಿ ವಾತಾವರಣವು ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವು ಶೇ. 7ರಷ್ಟು ಏರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X