Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಕೆಟ್ ವಿಶ್ವಕಪ್: ಪಿತೃ ಪಕ್ಷದಲ್ಲೂ...

ಕ್ರಿಕೆಟ್ ವಿಶ್ವಕಪ್: ಪಿತೃ ಪಕ್ಷದಲ್ಲೂ ಹೆಚ್ಚಿದ ಟಿವಿ ಖರೀದಿ ಭರಾಟೆ

ವಾರ್ತಾಭಾರತಿವಾರ್ತಾಭಾರತಿ12 Oct 2023 8:45 AM IST
share
ಕ್ರಿಕೆಟ್ ವಿಶ್ವಕಪ್: ಪಿತೃ ಪಕ್ಷದಲ್ಲೂ ಹೆಚ್ಚಿದ ಟಿವಿ ಖರೀದಿ ಭರಾಟೆ

ಹೊಸದಿಲ್ಲಿ: ಭಾರತದಲ್ಲಿ ಕ್ರಿಕೆಟನ್ನು ಕೂಡಾ ಒಂದು ಧರ್ಮ ಎಂದು ಪರಿಗಣಿಸಿದರೆ, ವಿಶ್ವಕಪ್ ಸಮರ ಅತ್ಯಂತ ಸಂಭ್ರಮದ ಹಬ್ಬ. ಕ್ರಿಕೆಟ್ ಪ್ರಿಯರ ಉತ್ಸಾಹ ಹಾಗೂ ಹುಚ್ಚುಪ್ರೀತಿ, ಪಿತೃ ಪಕ್ಷ (ಶ್ರಾದ್ಧದ ಅವಧಿ)ದಲ್ಲಿ ಹೊಸ ಖರೀದಿಗಳನ್ನು ಮಾಡಬಾರದು ಎಂಬ ಸಾಂಪ್ರದಾಯಿಕ ರೂಢಿಯನ್ನೂ ಮೀರಿಸಿದೆ.

ಭಾರತ- ಪಾಕಿಸ್ತಾನ ನಡುವಿನ ಬ್ಲಾಕ್ ಬಸ್ಟರ್ ಪಂದ್ಯ ಹಿಂದೆಂದಿಗಿಂತಲೂ ಮಹತ್ವ ಪಡೆದಿರುವ ಹಿನ್ನೆಲೆಯಲ್ಲಿ ಹೊಸ ಟಿವಿ ಅದರಲ್ಲೂ ಮುಖ್ಯವಾಗಿ ದೈತ್ಯ ಪರದೆ ಟಿವಿಗಳ ಮಾರಾಟ, ವಿತರಣೆ ಹಾಗೂ ಅನುಸ್ಥಾಪನೆ ಕಾರ್ಯಗಳು ಹೊಸ ಎತ್ತರಕ್ಕೆ ಏರಿವೆ.

ಸ್ಯಾಮ್ಸಂಗ್, ಶವೋಮಿ, ಸೋನಿ, ಎಲ್ ಜಿ ಹಾಗೂ ಪ್ಯಾನಸೋನಿಕ್ನಂತಹ ಬ್ರಾಂಡ್ ಗಳು ಈ ಪಿತೃ ಪಕ್ಷದಲ್ಲಿ ಬಂಪರ್ ಮಾರಾಟ ಕಂಡಿವೆ. ತಕ್ಷಣವೇ ಅನುಸ್ಥಾಪನೆ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾದೇಶಗಳಿಗೆ ಅನುಗುಣವಾಗಿ ಪೂರೈಕೆ ಮಾಡುವುದೂ ಕಷ್ಟಕರ ಎನಿಸಿದೆ.

ಹಲವು ಕಂಪನಿಗಳು ಮತ್ತು ಆನ್ ಲೈನ್ ಚಿಲ್ಲರೆ ಮಾರಟಗಾರರು, ಕ್ರಿಕೆಟ್ ಜ್ವರದ ಲಾಭ ಪಡೆಯುವ ದೃಷ್ಟಿಯಿಂದ ಹಬ್ಬದ ಮಾರಾಟವನ್ನು ಅವಧಿಗೆ ಮುನ್ನವೇ ಆರಂಭಿಸಿದ್ದು, ಇದು ಸಮೃದ್ಧ ಪ್ರತಿಫಲವನ್ನು ನೀಡಿದೆ.

ಭಾರತೀಯ ಕ್ರಿಕೆಟ್ ತಂಡ ಅಗ್ರಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ರೂಪುಗೊಂಡಿದ್ದು, ಶನಿವಾರ ನಡೆಯುವ ಭಾರತ- ಪಾಕಿಸ್ತಾನ ಕದನದ ಬಗೆಗಿನ ಕುತೂಹಲ ಮೇರೆ ಮೀರಿದೆ ಎಂದು ಎಲ್ ಜಿ ಇಂಡಿಯಾದ ಗೃಹ ಮನೋರಂಜನೆ ವಿಭಾಗದ ಮಾರಾಟ ಮುಖ್ಯಸ್ಥ ಗಿರೀಶನ್ ಗೋಪಿ ಹೇಳಿದ್ದಾರೆ.

"ಶುಕ್ರವಾರ ಹಾಗೂ ಶನಿವಾರದ ಮಾರಾಟ ಧನತೇರಾಸ್ ದಿನದ ಮಾರಾಟದಷ್ಟು ಉತ್ತುಂಗಕ್ಕೇರುವ ನಿರೀಕ್ಷೆ ಇದೆ. ಅದರಲ್ಲೂ ಮುಖ್ಯವಾಗಿ ದೈತ್ಯ ಪರದೆಯ ಟಿವಿಗಳಿಗೆ ಬೇಡಿಕೆ ಅಧಿಕ. ನಮ್ಮ 55 ಇಂಚು ಟಿವಿ ಮತ್ತು ಹೆಚ್ಚಿನ ಗಾತ್ರದ ಟಿವಿಯ ಮಾರಾಟ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಎರಡರಿಂದ ಎರಡೂವರೆ ಪಟ್ಟು ಅಧಿಕವಾಗಿದೆ ಎಂದು ಗೋಪಿ ವಿವರಿಸಿದ್ದಾರೆ.

Tags

newdelhiPitru PakshaWorld Cup
share
ವಾರ್ತಾಭಾರತಿ
ವಾರ್ತಾಭಾರತಿ
Next Story
X