×
Ad

ಕುಲಶೇಖರ: ಮಳೆಹಾನಿಗೀಡಾದ ಮನೆಗೆ ಶಾಸಕ ಐವನ್ ಡಿಸೋಜ ಭೇಟಿ

Update: 2025-10-19 18:05 IST

ಮಂಗಳೂರು: ಶನಿವಾರ ಸಂಜೆ ಸುರಿದ ಭಾರೀ ಮಳೆ, ಸಿಡಿಲಿಗೆ ಹಾನಿಗೀಡಾದ ನಗರದ ಕುಲಶೇಖರದಲ್ಲಿರುವ 10 ಮನೆಗಳಿಗೆ ಶಾಸಕ ಐವನ್ ಡಿಸೋಜ ಭೇಟಿ ನೀಡಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭ ಕಾಂಗ್ರೆಸ್ ನಾಯಕರಾದ ಹೆನ್ರಿ, ಬಾಸಿಲ್ ರೋಡ್ರಿಗೆಸ್, ಬ್ರಿಸ್ಟನ್ ರೋಡ್ರಿಗೆಸ್, ಸ್ಥಳೀಯರಾದ ಶಾಂತಿ, ಸಾಂಡ್ರಾ, ಇಗ್ನೇಶಿಯಸ್, ಬಬಿತಾ ಸಿಕ್ವೇರಾ, ಸ್ಟ್ಯಾನಿ ಫೆರ್ನಾಂಡಿಸ್, ವಲೇರಿಯನ್, ಲಾರೆನ್ಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News