×
Ad

ಮೇ 10ರಂದು ಡಿಕೆ ಶಿವಕುಮಾರ್ ದ.ಕ. ಜಿಲ್ಲೆಗೆ ಭೇಟಿ

Update: 2025-05-09 20:28 IST

ಮಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇ 10ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಮೇ 10ರಂದು ಬೆಳಗ್ಗೆ 9:30 ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ಬಂಗ್ರ ಕೂಳೂರಿನಲ್ಲಿ ನವೋದಯ ಸ್ವಸಹಾಯ ಗ್ರೂಪ್‌ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸು ವುದು, ಮಧ್ಯಾಹ್ನ 3:15 ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಪ ಮುಖ್ಯಮಂತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News