×
Ad

ಮೇ 10: ಉಳ್ಳಾಲಕ್ಕೆ ಡಿಕೆ ಶಿವಕುಮಾರ್ ಭೇಟಿ

Update: 2025-05-09 22:18 IST

ಉಳ್ಳಾಲ: ಖುತ್ ಬುಝ್ಝಮಾನ್ ಹಝ್ರತ್ ಅಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ ಅವರ ಹೆಸರಿನಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಪ್ರಯುಕ್ತ ಮೇ 10ರಂದು ಮಧ್ಯಾಹ್ನ 2.30ಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ ಎಂದು ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News