×
Ad

ಜೂನ್ 30: ಉಸ್ತುವಾರಿ ಸಚಿವರು ದ.ಕ. ಜಿಲ್ಲೆಗೆ ಭೇಟಿ

Update: 2025-06-25 20:03 IST

ಮಂಗಳೂರು, ಜೂ.25: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 30 ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಳಗ್ಗೆ 6:55- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 - ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕ ರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15 - ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ ಎಂದು ಪ್ರಕಟನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News