×
Ad

ಜು.13: ಸಾರಿಗೆ ಸಚಿವರು ದ.ಕ.ಜಿಲ್ಲೆಗೆ ಭೇಟಿ

Update: 2025-07-10 19:54 IST

ಮಂಗಳೂರು, ಜು.10: ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಜು.13ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥವನ್ನು ಉದ್ಘಾಟಿಸುವರು. ಅಪರಾಹ್ನ 3:25ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News