×
Ad

ಆ.29: ಸಚಿವ ಎಸ್. ಮಧು ಬಂಗಾರಪ್ಪ ದ.ಕ.ಜಿಲ್ಲೆಯಲ್ಲಿ ಪ್ರವಾಸ

Update: 2023-08-28 22:30 IST

ಮಂಗಳೂರು,ಆ.28: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪಆ.29ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಆ.29ರ ಪೂ.11ಕ್ಕೆ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News