×
Ad

ಆಟೋ ಚಾಲಕ ಆತ್ಮಹತ್ಯೆ

Update: 2023-10-17 19:54 IST

ಉಳ್ಳಾಲ: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೇವಂತಿ ಗುಡ್ಡೆಯಲ್ಲಿ ನಡೆದಿದೆ.

ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಮೃತ ವ್ಯಕ್ತಿ.

ಶಮೀರ್  ಇತ್ತೀಚಿಗೆ‌ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳ ಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದರು.  ರಿಕ್ಷಾದ ಲೋನ್ ಕಾರಣ ಬ್ಯಾಂಕ್ ನ ಸೀಝರ್ಗಳು ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News