ಸಂಸ್ಕೃತಿ ಮಹೋತ್ಸವ: ಶಾರದಾ ವಿದ್ಯಾಲಯ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Update: 2025-09-21 16:10 IST
ಉಳ್ಳಾಲ: ಹೈದರಾಬಾದ್ ನಲ್ಲಿ ನಡೆದ ವಿದ್ಯಾ ಭಾರತಿ ಸಂಸ್ಕೃತಿ ಮಹೋತ್ಸವದಲ್ಲಿ ಶಾರದಾ ವಿದ್ಯಾಲಯ ತಂಡವು ಜಾನಪದ ನೃತ್ಯ ವಿಭಾಗದಲ್ಲಿ ರಾಜ್ಯಮಟ್ಟಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಬಿಹಾರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ಈ ತಂಡವು ಶುಭ ಶೇಷಾದ್ರಿ ಪ್ರೀತೀಶ್ ಸಾಲ್ಯಾನ್ ನಿತೇಶ್ ರಿಂದ ತರಬೇತಿ ಪಡೆದಿದೆ.