×
Ad

ಕಾರ್ಕಳ : ಪತ್ರಕರ್ತ ಶ್ರೀನಿವಾಸ ಜೋಕಟ್ಟೆಗೆ ಅಭಿನಂದನೆ

Update: 2024-09-22 22:27 IST

ಕಾರ್ಕಳ : ಖ್ಯಾತ ಪತ್ರಕರ್ತ ಹಾಗೂ ಸಾಹಿತಿ ಮತ್ತು ಮುಂಬೈ ಕರ್ನಾಟಕ ಮಲ್ಲ ದಿನ ಪತ್ರಿಕೆಯ ಉಪ ಸಂಪಾದಕ ಶ್ರೀನಿವಾಸ ಜೋಕಟ್ಟೆ ಅವರನ್ನು ಅವರ ಪತ್ರಿಕಾ ಸಾಹಿತ್ಯಕ ಸಾಂಸ್ಕೃತಿಕ ಸೇವೆಗಾಗಿ ಶಿವಪುರ ಪಾಂಡುಕಲ್ಲು ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಮಿತಿಯ ಅಧ್ಯಕ್ಷ ಹರಿದಾಸ ಶ್ರೀ ಬಡ್ಕಿಲ್ಲಾಯ ಚಂದ್ರಶೇಖರ ರಾವ್ ಇವರು ಅಭಿನಂದಿಸಿ, ಶುಭಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News