×
Ad

ಮಂಗಳೂರು | ಅಬ್ದುಲ್ ರಹ್ಮಾನ್ ಮನೆಗೆ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಉಲಮಾಗಳ ಭೇಟಿ

Update: 2025-05-29 23:24 IST

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹ್ಮಾನ್ ಅವರ ಕೊಳತ್ತಮಜಲು ಮನೆಗೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕಾರ್ಯಾಧ್ಯಕ್ಷ ಕೆ.ಎಂ.ಉಸ್ಮಾನುಲ್ ಫೈಝಿ ತೋಡಾರು, ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಕೆ.ಪಿ.ಎಂ.ಶರೀಫ್ ಫೈಝಿ ಕಡಬ, ಅಹ್ಮದ್ ದಾರಿಮಿ ಕಂಬಳಬೆಟ್ಟು, ಕೆ.ಐ.ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಶರೀಫ್ ದಾರಿಮಿ ಪೊಮ್ಮಲೆ ಮುಂತಾದ ಉಲಮಾಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News