×
Ad

ಚಾರ್ಮಾಡಿ: ಜಲಾಲಿಯಾ ನಗರ ಮಸೀದಿಯ ವಾರ್ಷಿಕ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Update: 2024-01-06 17:05 IST

ಸಿದ್ದೀಕ್ ಕಲ್ಲಡ್ಕ

ಬೆಳ್ತಂಗಡಿ: ಚಾರ್ಮಾಡಿಯ ಜಲಾಲಿಯಾ ನಗರದ ಮುಹಿಯುದ್ದೀನ್ ಜುಮಾ ಮಸೀದಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಬಿ.ಎಚ್. ಹಮ್ಮಬ್ಬ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2024ನೇ ಸಾಲಿನ ನೂತನ ಆಡಳಿತ ಕಮಿಟಿಯ ಅಧ್ಯಕ್ಷರಾಗಿ ಸಿದ್ದೀಕ್ ಕಲ್ಲಡ್ಕ, ಉಪಾಧ್ಯಕ್ಷರಾಗಿ ಫಕೀರಬ್ಬ ಕಲ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಹೈದರ್ ಬೊವುಕಾಡು, ಜೊತೆ ಕಾರ್ಯದರ್ಶಿ ಗಳಾಗಿ ರಶೀದ್ ಮೊನಡ್ಕ ಹಾಗೂ ಬಶೀರ್ ಕಲ್ಲಡ್ಕ, ಕೋಶಾಧಿಕಾರಿಯಾಗಿ ಅಬೂಬಕ್ಕರ್ ಬಂಗ್ಲೆಗುಡ್ಡೆ, ಲೆಕ್ಕ ಪರಿಶೋಧಕರಾಗಿ ಮಜೀದ್ ಎಸ್.ಎ. ಮತ್ತು ಅಬ್ಬಾಸ್ ಹೊಸಂಗಡಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News