×
Ad

ಸುಳ್ಯ : ಯುವಕನಿಗೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Update: 2024-01-13 20:37 IST

ಸುಳ್ಯ: ಜಾತ್ರೆಯ ಸಂತೆಯಲ್ಲಿ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ಕಾಲೇಜೊಂದರ ವಿದ್ಯಾರ್ಥಿ, ಗುತ್ತಿಗಾರು ನಿವಾಸಿ ಜೋಸ್ಬಿನ್ ಬಾಬು ತನ್ನ ಸ್ನೇಹಿತರೊಂದಿಗೆ ಜಾತ್ರೆ ವೀಕ್ಷಿಸಲು ಹೋಗಿದ್ದು, ಈ ಸಂದರ್ಭ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News