×
Ad

ಮದನಿಯ್ಯ ಸಾದಾತ್ ಫೌಂಡೇಶನ್‌ನಿಂದ ಸಹಾಯಧನ ಬಿಡುಗಡೆ

Update: 2025-02-01 18:12 IST

ಮಂಗಳೂರು: ಮದನಿಯ್ಯ ಸಾದಾತ್ ಫೌಂಡೇಶನ್, ಕರ್ನಾಟಕ ಇದರ ವತಿಯಿಂದ ಬಡ ಸಾದಾತ್ ಕುಟುಂಬಗಳಿಗೆ 40,000 ರೂ. ಚೆಕ್ ಅನ್ನು ಅಸೈಯದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮದನಿಯ್ಯ ಸಾದಾತ್ ಫೌಂಡೇಶನ್‌ನ ಅಧ್ಯಕ್ಷರಾದ ಸೈಯದ್ ಜವಾದ್ ತಂಙಳ್, ಕಾರ್ಯದರ್ಶಿ ಹಂಝ ಉಳ್ಳಾಲ್, ಕೋಶಾಧಿಕಾರಿ ರಮೀಝ್ ಮೇಲಂಗಡಿ, ಹಂಝ ಯು.ಬಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News