×
Ad

ಉಳ್ಳಾಲ ಹಳೆಕೋಟೆ ಶಾಲೆಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

Update: 2025-04-14 15:49 IST

ಮಂಗಳೂರು, ಎ.14: ಉಳ್ಳಾಲ ಹಳೆಕೋಟೆಯ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢಶಾಲೆಯಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ರ ಜನ್ಮದಿನವನ್ನು ಸೋಮವಾರ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಸಂದೇಶ ನೀಡಿದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳು, ಬಿಸಿಯೂಟದ ಸಿಬ್ಬಂದಿ ವರ್ಗ, ಶಿಕ್ಷಕಿಯರಾದ ಸಪ್ನಾ, ಹಸಿನ್ ತಾಜ್, ಬಬಿತಾ ಸಲಿನ್ ಡಿಸೋಜ, ವೀಣಾ, ಸುಮಾ, ಮೋನಿಷ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News