×
Ad

ಮಾದಕ ವಸ್ತು ಸೇವನೆ ಪ್ರಕರಣ: ಆರೋಪಿ ಸೆರೆ

Update: 2025-07-18 21:25 IST

ಮಂಗಳೂರು, ಜು.18: ನಗರದ ಕಾವೂರು ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ತೋಟಬೆಂಗ್ರೆ ನಿವಾಸಿ ಸುಹಾಲ್ ಸಿ. ಪುತ್ರನ್ (19) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜು.17ರಂದು ಸಂಜೆ 5:50ರ ವೇಳೆಗೆ ಆರೋಪಿಯು ಕಾವೂರು ಜಂಕ್ಷನ್ ಬಳಿ ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಮಾಹಿತಿಯ ಮೇರೆಗೆ ಕಾವೂರು ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News