×
Ad

ಭಿಕ್ಷಾಟನೆ ಮಾಡುತ್ತಿದ್ದ ಆರೋಪ: ಮೂವರು ವಶ

Update: 2025-07-26 22:22 IST

ಮಂಗಳೂರು, ಜು.26: ನಗರದ ಕೆಪಿಟಿ ಜಂಕ್ಷನ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಆರೋಪದ ಮೇಲೆ 3 ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಜಸ್ತಾನ ನಿವಾಸಿಗಳಾದ ಟಿಂಕು (26), ಮನೋಜ್ (23), ಗಾಯತ್ರಿ ಬಾಯಿ (29) ಎಂಬವರು ಕೆಪಿಟಿ ಜಂಕ್ಷನ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಕದ್ರಿ ಪೊಲೀಸರು ವಶಕ್ಕೆ ಪಡೆದು ಮುಂದಿನ ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News