×
Ad

ಜು.26ರಂದು ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿಲ್ಲ: ಡಿಸಿ ದರ್ಶನ್ ಎಚ್.ವಿ.

Update: 2025-07-25 23:27 IST

ದರ್ಶನ್ ಎಚ್.ವಿ. 

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜುಲೈ 26ರಂದು ಶಾಲೆಗಳಿಗೆ ರಜೆಯ ಬಗ್ಗೆ ಸಂದೇಶ ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. (ಜುಲೈ 26) ಶನಿವಾರ ಶಾಲೆಗಳಿಗೆ ರಜೆ ಇದುವರೆಗೂ ಘೋಷಣೆ ಆಗಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News