×
Ad

ಇಂದಿನ (ಜೂ.13)ಗೃಹ ಸಚಿವರ ಸಭೆ ಮುಂದೂಡಿಕೆ

Update: 2025-06-13 08:19 IST

ಮಂಗಳೂರು: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆವರ ಅಧ್ಯಕ್ಷತೆಯಲ್ಲಿ ಇಂದು (ಜೂ.13) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಗದಿಯಾಗಿದ್ದ ಶಾಂತಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News