×
Ad

ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಹಿತ ಇಬ್ಬರು ಅಧಿಕಾರಿಗಳ ವರ್ಗಾವಣೆ

Update: 2025-07-30 08:42 IST

ಡಾ. ಜಿ. ಸಂತೋಷ್ ಕುಮಾರ್ PC: thecanarapost

ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ

 ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News