×
Ad

ಉಪ್ಪಿನಂಗಡಿ: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2025-08-02 11:19 IST

ಉಪ್ಪಿನಂಗಡಿ: ಲಾರಿ ಢಿಕ್ಕಿಯಾಗಿ ದ್ವಿಚಕ್ರ ಸವಾರರೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಆ.2ರಂದು ನಡೆದಿದೆ.

ಮಠ ನಿವಾಸಿ, ಉಪ್ಪಿನಂಗಡಿಯ ಫ್ಯಾಷನ್ ವರ್ಲ್ಡ್‌ ಜವಳಿ ಅಂಗಡಿಯ ಮಾಲಕ ಇಬ್ರಾಹೀಂ ಮೃತ ಸವಾರ.

ಮಠದಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಇವರಿಗೆ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News