ಉತ್ತರಾಖಂಡ ಹಿಂಸಾಚಾರ ; ಕಂಡಲ್ಲಿ ಗುಂಡಿಕ್ಕಲು ಆದೇಶ
Update: 2024-02-08 22:02 IST
Photo; NDTV
ಡೆಹ್ರಾಡೂನ್: ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಸಂದರ್ಭ ಜಿಲ್ಲಾಡಳಿತ ಬಾನ್ಭೂಲ್ಪುರ ಗ್ರಾಮದಲ್ಲಿ ಕಾನೂನು ಬಾಹಿರ ಮದರಸವೊಂದನ್ನು ನೆಲಸಮಗೊಳಿಸಿದ ಬಳಿಕ ಹಿಂಸಾಚಾರ ಭುಗಿಲೆದಿದ್ದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಕರ್ಫ್ಯೂ ಹಾಗೂ ಕಂಡಲ್ಲಿ ಗುಂಡಿಕ್ಕುವ ಆದೇಶ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.